15 ನೂತನ ಪುಸ್ತಕಗಳ ಲೋಕಾರ್ಪಣೆ: ಖ್ಯಾತ ಬರಹಗಾರ ಜೋಗಿಯಿಂದ ಪುಸ್ತಕ ರಿಲೀಸ್‌

15 ನೂತನ ಪುಸ್ತಕಗಳ ಲೋಕಾರ್ಪಣೆ: ಖ್ಯಾತ ಬರಹಗಾರ ಜೋಗಿಯಿಂದ ಪುಸ್ತಕ ರಿಲೀಸ್‌

Published : Jul 02, 2024, 11:20 AM IST

ಕ್ರಿಯೇಟಿವ್ ಪುಸ್ತಕ ಮನೆ ಪ್ರಕಾಶನದಲ್ಲಿ ಅಚ್ಚಾಗಿರುವ 15 ಪುಸ್ತಕಗಳನ್ನು ನಾಡಿನ ಖ್ಯಾತ ಬರಹಗಾರ ಜೋಗಿ ಬಿಡುಗಡೆಗೊಳಿಸಿದರು. 
 

ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನಲ್ಲಿ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ, ಪುಸ್ತಕಗಳ(Books) ಲೋಕಾರ್ಪಣೆ ಕಾರ್ಯಕ್ರಮ ನಡೆಯಿತು. ಕ್ರಿಯೇಟಿವ್ ಪುಸ್ತಕ ಮನೆ ಪ್ರಕಾಶನದಲ್ಲಿ(Creative Pushtaka Mane Prakashan) ಅಚ್ಚಾಗಿರುವ 15 ಪುಸ್ತಕಗಳನ್ನು ನಾಡಿನ ಖ್ಯಾತ ಬರಹಗಾರ ಜೋಗಿ (Famous writer Jogi) ಬಿಡುಗಡೆಗೊಳಿಸಿದರು. ಕ್ರಿಯೇಟಿವ್ ‘ಪುಸ್ತಕ ಮನೆ ಪುಟಗಳೊಂದಿಗೆ ಪಯಣ’ ಕಾರ್ಯಕ್ರಮದಲ್ಲಿ ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದ ಸಾಹಿತಿ ಜೋಗಿ ಅವರು, ಸಾಹಿತ್ಯದ ಬಗ್ಗೆ ಅಭಿಮಾನ ಪ್ರಕಟಿಸುವ ಈ ಸಂಸ್ಥೆಯಲ್ಲಿ ಓದುವುದು ವಿದ್ಯಾರ್ಥಿಗಳಿಗೆ ಹೆಮ್ಮೆಯ ವಿಚಾರ ಎಂದು ಶ್ಲಾಘಿಸಿದರು. ಸ್ವತಃ ಲೇಖಕರಾಗಿರುವ ಕಾಲೇಜಿನ ಪ್ರಾಂಶುಪಾಲ ಅಶ್ವಥ್.ಎಸ್.ಎಲ್ ಅವರು ಮಾತನಾಡಿ, ನಮ್ಮ ವಿದ್ಯಾರ್ಥಿಗಳಿಗೆ ಮಾತ್ರವಲ್ಲ ಪ್ರತಿಯೊಬ್ಬರಿಗೂ ಜ್ಞಾನ ಹೆಚ್ಚಿಸುವ ಪುಸ್ತಕಗಳು ಲಭ್ಯವಾಗಬೇಕು ಎಂಬ ಕಾರಣಕ್ಕೆ ಕ್ರಿಯೇಟಿವ್ ಪುಸ್ತಕ ಮನೆ ಮಾಡಿದ್ದೇವೆ. ರಾಜ್ಯದ ಯಾವುದೇ ಮೂಲೆಯಲ್ಲಿ ಬಿಡುಗಡೆಯಾಗುವ ಪುಸ್ತಕಗಳು, ಸುಲಭವಾಗಿ ನಮ್ಮವರಿಗೆ ತಲುಪಬೇಕು ಎಂಬುದು ನಮ್ಮ ಆಶಯ. ಮೊಬೈಲ್ ಬಿಡಿ ಪುಸ್ತಕ ಹಿಡಿ ಯೋಜನೆ ಮುಖಾಂತರ ಗ್ರಾಮೀಣ ವಿದ್ಯಾರ್ಥಿಗಳಿಗೆ 3,000ಕ್ಕೂ ಅಧಿಕ ಪುಸ್ತಕಗಳನ್ನು  ಹಂಚಿದ್ದೇವೆ ಎಂದರು.

ಇದನ್ನೂ ವೀಕ್ಷಿಸಿ:  ಕೊರಗಜ್ಜನ ದರ್ಶನ ಪಡೆದ ಸಿಂಪಲ್ ಸ್ಟಾರ್..! ರಿಚರ್ಡ್ ಆ್ಯಂಟನಿ ಸಿನಿಮಾದಲ್ಲಿ ಬ್ಯುಸಿ ಇರೋ ರಕ್ಷಿತ್!

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!