15 ನೂತನ ಪುಸ್ತಕಗಳ ಲೋಕಾರ್ಪಣೆ: ಖ್ಯಾತ ಬರಹಗಾರ ಜೋಗಿಯಿಂದ ಪುಸ್ತಕ ರಿಲೀಸ್‌

15 ನೂತನ ಪುಸ್ತಕಗಳ ಲೋಕಾರ್ಪಣೆ: ಖ್ಯಾತ ಬರಹಗಾರ ಜೋಗಿಯಿಂದ ಪುಸ್ತಕ ರಿಲೀಸ್‌

Published : Jul 02, 2024, 11:20 AM IST

ಕ್ರಿಯೇಟಿವ್ ಪುಸ್ತಕ ಮನೆ ಪ್ರಕಾಶನದಲ್ಲಿ ಅಚ್ಚಾಗಿರುವ 15 ಪುಸ್ತಕಗಳನ್ನು ನಾಡಿನ ಖ್ಯಾತ ಬರಹಗಾರ ಜೋಗಿ ಬಿಡುಗಡೆಗೊಳಿಸಿದರು. 
 

ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನಲ್ಲಿ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ, ಪುಸ್ತಕಗಳ(Books) ಲೋಕಾರ್ಪಣೆ ಕಾರ್ಯಕ್ರಮ ನಡೆಯಿತು. ಕ್ರಿಯೇಟಿವ್ ಪುಸ್ತಕ ಮನೆ ಪ್ರಕಾಶನದಲ್ಲಿ(Creative Pushtaka Mane Prakashan) ಅಚ್ಚಾಗಿರುವ 15 ಪುಸ್ತಕಗಳನ್ನು ನಾಡಿನ ಖ್ಯಾತ ಬರಹಗಾರ ಜೋಗಿ (Famous writer Jogi) ಬಿಡುಗಡೆಗೊಳಿಸಿದರು. ಕ್ರಿಯೇಟಿವ್ ‘ಪುಸ್ತಕ ಮನೆ ಪುಟಗಳೊಂದಿಗೆ ಪಯಣ’ ಕಾರ್ಯಕ್ರಮದಲ್ಲಿ ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದ ಸಾಹಿತಿ ಜೋಗಿ ಅವರು, ಸಾಹಿತ್ಯದ ಬಗ್ಗೆ ಅಭಿಮಾನ ಪ್ರಕಟಿಸುವ ಈ ಸಂಸ್ಥೆಯಲ್ಲಿ ಓದುವುದು ವಿದ್ಯಾರ್ಥಿಗಳಿಗೆ ಹೆಮ್ಮೆಯ ವಿಚಾರ ಎಂದು ಶ್ಲಾಘಿಸಿದರು. ಸ್ವತಃ ಲೇಖಕರಾಗಿರುವ ಕಾಲೇಜಿನ ಪ್ರಾಂಶುಪಾಲ ಅಶ್ವಥ್.ಎಸ್.ಎಲ್ ಅವರು ಮಾತನಾಡಿ, ನಮ್ಮ ವಿದ್ಯಾರ್ಥಿಗಳಿಗೆ ಮಾತ್ರವಲ್ಲ ಪ್ರತಿಯೊಬ್ಬರಿಗೂ ಜ್ಞಾನ ಹೆಚ್ಚಿಸುವ ಪುಸ್ತಕಗಳು ಲಭ್ಯವಾಗಬೇಕು ಎಂಬ ಕಾರಣಕ್ಕೆ ಕ್ರಿಯೇಟಿವ್ ಪುಸ್ತಕ ಮನೆ ಮಾಡಿದ್ದೇವೆ. ರಾಜ್ಯದ ಯಾವುದೇ ಮೂಲೆಯಲ್ಲಿ ಬಿಡುಗಡೆಯಾಗುವ ಪುಸ್ತಕಗಳು, ಸುಲಭವಾಗಿ ನಮ್ಮವರಿಗೆ ತಲುಪಬೇಕು ಎಂಬುದು ನಮ್ಮ ಆಶಯ. ಮೊಬೈಲ್ ಬಿಡಿ ಪುಸ್ತಕ ಹಿಡಿ ಯೋಜನೆ ಮುಖಾಂತರ ಗ್ರಾಮೀಣ ವಿದ್ಯಾರ್ಥಿಗಳಿಗೆ 3,000ಕ್ಕೂ ಅಧಿಕ ಪುಸ್ತಕಗಳನ್ನು  ಹಂಚಿದ್ದೇವೆ ಎಂದರು.

ಇದನ್ನೂ ವೀಕ್ಷಿಸಿ:  ಕೊರಗಜ್ಜನ ದರ್ಶನ ಪಡೆದ ಸಿಂಪಲ್ ಸ್ಟಾರ್..! ರಿಚರ್ಡ್ ಆ್ಯಂಟನಿ ಸಿನಿಮಾದಲ್ಲಿ ಬ್ಯುಸಿ ಇರೋ ರಕ್ಷಿತ್!

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?