15 ನೂತನ ಪುಸ್ತಕಗಳ ಲೋಕಾರ್ಪಣೆ: ಖ್ಯಾತ ಬರಹಗಾರ ಜೋಗಿಯಿಂದ ಪುಸ್ತಕ ರಿಲೀಸ್‌

15 ನೂತನ ಪುಸ್ತಕಗಳ ಲೋಕಾರ್ಪಣೆ: ಖ್ಯಾತ ಬರಹಗಾರ ಜೋಗಿಯಿಂದ ಪುಸ್ತಕ ರಿಲೀಸ್‌

Published : Jul 02, 2024, 11:20 AM IST

ಕ್ರಿಯೇಟಿವ್ ಪುಸ್ತಕ ಮನೆ ಪ್ರಕಾಶನದಲ್ಲಿ ಅಚ್ಚಾಗಿರುವ 15 ಪುಸ್ತಕಗಳನ್ನು ನಾಡಿನ ಖ್ಯಾತ ಬರಹಗಾರ ಜೋಗಿ ಬಿಡುಗಡೆಗೊಳಿಸಿದರು. 
 

ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನಲ್ಲಿ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ, ಪುಸ್ತಕಗಳ(Books) ಲೋಕಾರ್ಪಣೆ ಕಾರ್ಯಕ್ರಮ ನಡೆಯಿತು. ಕ್ರಿಯೇಟಿವ್ ಪುಸ್ತಕ ಮನೆ ಪ್ರಕಾಶನದಲ್ಲಿ(Creative Pushtaka Mane Prakashan) ಅಚ್ಚಾಗಿರುವ 15 ಪುಸ್ತಕಗಳನ್ನು ನಾಡಿನ ಖ್ಯಾತ ಬರಹಗಾರ ಜೋಗಿ (Famous writer Jogi) ಬಿಡುಗಡೆಗೊಳಿಸಿದರು. ಕ್ರಿಯೇಟಿವ್ ‘ಪುಸ್ತಕ ಮನೆ ಪುಟಗಳೊಂದಿಗೆ ಪಯಣ’ ಕಾರ್ಯಕ್ರಮದಲ್ಲಿ ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದ ಸಾಹಿತಿ ಜೋಗಿ ಅವರು, ಸಾಹಿತ್ಯದ ಬಗ್ಗೆ ಅಭಿಮಾನ ಪ್ರಕಟಿಸುವ ಈ ಸಂಸ್ಥೆಯಲ್ಲಿ ಓದುವುದು ವಿದ್ಯಾರ್ಥಿಗಳಿಗೆ ಹೆಮ್ಮೆಯ ವಿಚಾರ ಎಂದು ಶ್ಲಾಘಿಸಿದರು. ಸ್ವತಃ ಲೇಖಕರಾಗಿರುವ ಕಾಲೇಜಿನ ಪ್ರಾಂಶುಪಾಲ ಅಶ್ವಥ್.ಎಸ್.ಎಲ್ ಅವರು ಮಾತನಾಡಿ, ನಮ್ಮ ವಿದ್ಯಾರ್ಥಿಗಳಿಗೆ ಮಾತ್ರವಲ್ಲ ಪ್ರತಿಯೊಬ್ಬರಿಗೂ ಜ್ಞಾನ ಹೆಚ್ಚಿಸುವ ಪುಸ್ತಕಗಳು ಲಭ್ಯವಾಗಬೇಕು ಎಂಬ ಕಾರಣಕ್ಕೆ ಕ್ರಿಯೇಟಿವ್ ಪುಸ್ತಕ ಮನೆ ಮಾಡಿದ್ದೇವೆ. ರಾಜ್ಯದ ಯಾವುದೇ ಮೂಲೆಯಲ್ಲಿ ಬಿಡುಗಡೆಯಾಗುವ ಪುಸ್ತಕಗಳು, ಸುಲಭವಾಗಿ ನಮ್ಮವರಿಗೆ ತಲುಪಬೇಕು ಎಂಬುದು ನಮ್ಮ ಆಶಯ. ಮೊಬೈಲ್ ಬಿಡಿ ಪುಸ್ತಕ ಹಿಡಿ ಯೋಜನೆ ಮುಖಾಂತರ ಗ್ರಾಮೀಣ ವಿದ್ಯಾರ್ಥಿಗಳಿಗೆ 3,000ಕ್ಕೂ ಅಧಿಕ ಪುಸ್ತಕಗಳನ್ನು  ಹಂಚಿದ್ದೇವೆ ಎಂದರು.

ಇದನ್ನೂ ವೀಕ್ಷಿಸಿ:  ಕೊರಗಜ್ಜನ ದರ್ಶನ ಪಡೆದ ಸಿಂಪಲ್ ಸ್ಟಾರ್..! ರಿಚರ್ಡ್ ಆ್ಯಂಟನಿ ಸಿನಿಮಾದಲ್ಲಿ ಬ್ಯುಸಿ ಇರೋ ರಕ್ಷಿತ್!

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್