ಸುತ್ತೂರಿನಲ್ಲಿ ಸಾಮೂಹಿಕ ವಿವಾಹ: ಸಪ್ತಪದಿ ತುಳಿದ 178 ಜೋಡಿ

ಸುತ್ತೂರಿನಲ್ಲಿ ಸಾಮೂಹಿಕ ವಿವಾಹ: ಸಪ್ತಪದಿ ತುಳಿದ 178 ಜೋಡಿ

Published : Jan 22, 2020, 02:14 PM IST

ಸೂತ್ತೂರು ಜಾತ್ರಾ ಮಹೋತ್ಸವ ನಡೆಯುತ್ತಿದ್ದು, ಬುಧವಾರ ಸಾಮೂಹಿಕ ವಿವಾಹ ಮಹೋತ್ಸವ ಕಾರ್ಯಕ್ರಮ ನಡೆದಿದೆ. ವಿವಾಹೋತ್ಸವಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆಯವರು ಚಾಲನೆ ನೀಡಿದ್ದಾರೆ. ಈ ಬಾರಿ 178 ಜೋಡಿಗಳು ಸಪ್ತಪದಿ ತುಳಿದಿದ್ದು, ಬಹೃತ್ ವೇದಿಕೆಯಲ್ಲಿ ವಧೂವರರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಮೈಸೂರು(ಜ.22): ಸೂತ್ತೂರು ಜಾತ್ರಾ ಮಹೋತ್ಸವ ನಡೆಯುತ್ತಿದ್ದು, ಬುಧವಾರ ಸಾಮೂಹಿಕ ವಿವಾಹ ಮಹೋತ್ಸವ ಕಾರ್ಯಕ್ರಮ ನಡೆದಿದೆ. ವಿವಾಹೋತ್ಸವಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆಯವರು ಚಾಲನೆ ನೀಡಿದ್ದಾರೆ. ಈ ಬಾರಿ 178 ಜೋಡಿಗಳು ಸಪ್ತಪದಿ ತುಳಿದಿದ್ದು, ಬಹೃತ್ ವೇದಿಕೆಯಲ್ಲಿ ವಧೂವರರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

106 ಪರಿಶಿಷ್ಟ ಜಾತಿಯ ಜೋಡಿಗಳು, 33 ಹಿಂದುಳಿದ ವರ್ಗದ ಜೋಡಿಗಳು, 18ಅಂತರ್ ಜಾತಿ  ಜೋಡಿಗಳು, 11ಲಿಂಗಾಯತ ಸಮುದಾಯ ಜೋಡಿಗಳು, 10 ಪರಿಶಿಷ್ಟ ಪಂಗಡದ ಜೋಡಿಗಳು, 5ವಿಶೇಷ ಚೇತನ ಜೋಡಿಗಳು, 2ವಿಧುರ-ವಿಧವೆ ಜೋಡಿಗಳು ಹಸೆಮಣೆ ತುಳಿದಿದ್ದಾರೆ. ವಿಶೇಷವಾಗಿ ತಮಿಳುನಾಡಿನ 2 ಜೋಡಿಗಳು ಭಾಗಿಯಾಗಿದ್ದಾರೆ.

ಮೈಸೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ

ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಶ್ರೀ, ನಿ.ಪ್ರ.ಸ್ವ.ಶ್ರೀ ಮುಮ್ಮಡಿ ನಿರ್ವಾಣ ಶ್ರೀಗಳ ದಿವ್ಯ ಸಾನಿಧ್ಯದಲ್ಲಿ ಸಾಮೂಹಿಕ ವಿವಾಹ ನೆರವೇರಿದೆ. ಆರ್.ಎಸ್ಎಸ್ ಜಂಟಿ ಕಾರ್ಯದರ್ಶಿ ಮುಕುಂದ್‌ ಅವರು ಪ್ರತಿಜ್ಞಾವಿಧಿ ಬೋಧಿಸಿದ್ದಾರೆ. ಶ್ರೀಗಳು ನವವಧುವರರಿಗೆ ಶುಭಸಂದೇಶ, ಪ್ರಮಾಣ ಪತ್ರ ವಿತರಣೆ ಮಾಡಿದ್ದಾರೆ.

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?