ಸುತ್ತೂರಿನಲ್ಲಿ ಸಾಮೂಹಿಕ ವಿವಾಹ: ಸಪ್ತಪದಿ ತುಳಿದ 178 ಜೋಡಿ

ಸುತ್ತೂರಿನಲ್ಲಿ ಸಾಮೂಹಿಕ ವಿವಾಹ: ಸಪ್ತಪದಿ ತುಳಿದ 178 ಜೋಡಿ

Kannadaprabha News   | Asianet News
Published : Jan 22, 2020, 02:14 PM IST

ಸೂತ್ತೂರು ಜಾತ್ರಾ ಮಹೋತ್ಸವ ನಡೆಯುತ್ತಿದ್ದು, ಬುಧವಾರ ಸಾಮೂಹಿಕ ವಿವಾಹ ಮಹೋತ್ಸವ ಕಾರ್ಯಕ್ರಮ ನಡೆದಿದೆ. ವಿವಾಹೋತ್ಸವಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆಯವರು ಚಾಲನೆ ನೀಡಿದ್ದಾರೆ. ಈ ಬಾರಿ 178 ಜೋಡಿಗಳು ಸಪ್ತಪದಿ ತುಳಿದಿದ್ದು, ಬಹೃತ್ ವೇದಿಕೆಯಲ್ಲಿ ವಧೂವರರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಮೈಸೂರು(ಜ.22): ಸೂತ್ತೂರು ಜಾತ್ರಾ ಮಹೋತ್ಸವ ನಡೆಯುತ್ತಿದ್ದು, ಬುಧವಾರ ಸಾಮೂಹಿಕ ವಿವಾಹ ಮಹೋತ್ಸವ ಕಾರ್ಯಕ್ರಮ ನಡೆದಿದೆ. ವಿವಾಹೋತ್ಸವಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆಯವರು ಚಾಲನೆ ನೀಡಿದ್ದಾರೆ. ಈ ಬಾರಿ 178 ಜೋಡಿಗಳು ಸಪ್ತಪದಿ ತುಳಿದಿದ್ದು, ಬಹೃತ್ ವೇದಿಕೆಯಲ್ಲಿ ವಧೂವರರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

106 ಪರಿಶಿಷ್ಟ ಜಾತಿಯ ಜೋಡಿಗಳು, 33 ಹಿಂದುಳಿದ ವರ್ಗದ ಜೋಡಿಗಳು, 18ಅಂತರ್ ಜಾತಿ  ಜೋಡಿಗಳು, 11ಲಿಂಗಾಯತ ಸಮುದಾಯ ಜೋಡಿಗಳು, 10 ಪರಿಶಿಷ್ಟ ಪಂಗಡದ ಜೋಡಿಗಳು, 5ವಿಶೇಷ ಚೇತನ ಜೋಡಿಗಳು, 2ವಿಧುರ-ವಿಧವೆ ಜೋಡಿಗಳು ಹಸೆಮಣೆ ತುಳಿದಿದ್ದಾರೆ. ವಿಶೇಷವಾಗಿ ತಮಿಳುನಾಡಿನ 2 ಜೋಡಿಗಳು ಭಾಗಿಯಾಗಿದ್ದಾರೆ.

ಮೈಸೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ

ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಶ್ರೀ, ನಿ.ಪ್ರ.ಸ್ವ.ಶ್ರೀ ಮುಮ್ಮಡಿ ನಿರ್ವಾಣ ಶ್ರೀಗಳ ದಿವ್ಯ ಸಾನಿಧ್ಯದಲ್ಲಿ ಸಾಮೂಹಿಕ ವಿವಾಹ ನೆರವೇರಿದೆ. ಆರ್.ಎಸ್ಎಸ್ ಜಂಟಿ ಕಾರ್ಯದರ್ಶಿ ಮುಕುಂದ್‌ ಅವರು ಪ್ರತಿಜ್ಞಾವಿಧಿ ಬೋಧಿಸಿದ್ದಾರೆ. ಶ್ರೀಗಳು ನವವಧುವರರಿಗೆ ಶುಭಸಂದೇಶ, ಪ್ರಮಾಣ ಪತ್ರ ವಿತರಣೆ ಮಾಡಿದ್ದಾರೆ.

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!