ಬೆಂಗಳೂರಿಗರೆ ಹುಷಾರ್ : ನೀವಿರೋ ಕಟ್ಟಡವು ಡೇಂಜರಸ್ ಇರ್ಬೋದು

ಬೆಂಗಳೂರಿಗರೆ ಹುಷಾರ್ : ನೀವಿರೋ ಕಟ್ಟಡವು ಡೇಂಜರಸ್ ಇರ್ಬೋದು

Suvarna News   | Asianet News
Published : Sep 28, 2021, 11:45 AM IST

ಬೆಂಗಳೂರು ನಿವಾಸಿಗಳೇ ಹುಷಾರಾಗಿ ಇರಿ. ಅಪಾಯ ನಿಮ್ಮ ಪಕ್ಕದಲ್ಲೇ ಇದೆ. ರಾಜಧಾನಿಯಲ್ಲಿ ಕುಸಿಯುವ ಹಂತದಲ್ಲಿ ಬರೋಬ್ಬರಿ 194 ಕಟ್ಟಡಗಳಿವೆ.

ಬಿಬಿಎಂಪಿಯಿಂದ ಡೇಂಜರ್ ಕಟ್ಟಡಗಳ ಸರ್ವೆ ನಡೆದಿದ್ದರೂ ಅವರನ್ನು ತೆರವು ಮಾಡುವ ಕಾರ್ಯ ಮಾತ್ರ ಇನ್ನೂ ಆಗಿಲ್ಲ. 77 ಮಾಲಿಕರಿಗೆ ಈಗಾಗಲೇ ನೋಟಿಸ್ ಕೊಟ್ಟರೂ ಪ್ರಯೋಜನವಾಗಿಲ್ಲ. ಯಲಹಂಕ ವಲಯದಲ್ಲೇ ಹೆಚ್ಚಿವೆ.   

ಬೆಂಗಳೂರು (ಸೆ.28):  ಬೆಂಗಳೂರು (Bengaluru) ನಿವಾಸಿಗಳೇ ಹುಷಾರಾಗಿ ಇರಿ. ಅಪಾಯ ನಿಮ್ಮ ಪಕ್ಕದಲ್ಲೇ ಇದೆ. ರಾಜಧಾನಿಯಲ್ಲಿ ಕುಸಿಯುವ ಹಂತದಲ್ಲಿ ಬರೋಬ್ಬರಿ 194 ಕಟ್ಟಡಗಳಿವೆ.

5 ಸೆಕೆಂಡ್‌ನಲ್ಲಿ ಧರೆಗುರುಳಿತು ಮೂರಂತಸ್ತಿನ ಬೃಹತ್ ಕಟ್ಟಡ

ಬಿಬಿಎಂಪಿಯಿಂದ (BBMP) ಡೇಂಜರ್ ಕಟ್ಟಡಗಳ ಸರ್ವೆ ನಡೆದಿದ್ದರೂ ಅವರನ್ನು ತೆರವು ಮಾಡುವ ಕಾರ್ಯ ಮಾತ್ರ ಇನ್ನೂ ಆಗಿಲ್ಲ. 77 ಮಾಲಿಕರಿಗೆ ಈಗಾಗಲೇ ನೋಟಿಸ್ ಕೊಟ್ಟರೂ ಪ್ರಯೋಜನವಾಗಿಲ್ಲ. ಯಲಹಂಕ ವಲಯದಲ್ಲೇ ಹೆಚ್ಚಿವೆ.   

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!