ಬೆಂಗಳೂರಿಗರೆ ಹುಷಾರ್ : ನೀವಿರೋ ಕಟ್ಟಡವು ಡೇಂಜರಸ್ ಇರ್ಬೋದು

ಬೆಂಗಳೂರಿಗರೆ ಹುಷಾರ್ : ನೀವಿರೋ ಕಟ್ಟಡವು ಡೇಂಜರಸ್ ಇರ್ಬೋದು

Suvarna News   | Asianet News
Published : Sep 28, 2021, 11:45 AM IST

ಬೆಂಗಳೂರು ನಿವಾಸಿಗಳೇ ಹುಷಾರಾಗಿ ಇರಿ. ಅಪಾಯ ನಿಮ್ಮ ಪಕ್ಕದಲ್ಲೇ ಇದೆ. ರಾಜಧಾನಿಯಲ್ಲಿ ಕುಸಿಯುವ ಹಂತದಲ್ಲಿ ಬರೋಬ್ಬರಿ 194 ಕಟ್ಟಡಗಳಿವೆ.

ಬಿಬಿಎಂಪಿಯಿಂದ ಡೇಂಜರ್ ಕಟ್ಟಡಗಳ ಸರ್ವೆ ನಡೆದಿದ್ದರೂ ಅವರನ್ನು ತೆರವು ಮಾಡುವ ಕಾರ್ಯ ಮಾತ್ರ ಇನ್ನೂ ಆಗಿಲ್ಲ. 77 ಮಾಲಿಕರಿಗೆ ಈಗಾಗಲೇ ನೋಟಿಸ್ ಕೊಟ್ಟರೂ ಪ್ರಯೋಜನವಾಗಿಲ್ಲ. ಯಲಹಂಕ ವಲಯದಲ್ಲೇ ಹೆಚ್ಚಿವೆ.   

ಬೆಂಗಳೂರು (ಸೆ.28):  ಬೆಂಗಳೂರು (Bengaluru) ನಿವಾಸಿಗಳೇ ಹುಷಾರಾಗಿ ಇರಿ. ಅಪಾಯ ನಿಮ್ಮ ಪಕ್ಕದಲ್ಲೇ ಇದೆ. ರಾಜಧಾನಿಯಲ್ಲಿ ಕುಸಿಯುವ ಹಂತದಲ್ಲಿ ಬರೋಬ್ಬರಿ 194 ಕಟ್ಟಡಗಳಿವೆ.

5 ಸೆಕೆಂಡ್‌ನಲ್ಲಿ ಧರೆಗುರುಳಿತು ಮೂರಂತಸ್ತಿನ ಬೃಹತ್ ಕಟ್ಟಡ

ಬಿಬಿಎಂಪಿಯಿಂದ (BBMP) ಡೇಂಜರ್ ಕಟ್ಟಡಗಳ ಸರ್ವೆ ನಡೆದಿದ್ದರೂ ಅವರನ್ನು ತೆರವು ಮಾಡುವ ಕಾರ್ಯ ಮಾತ್ರ ಇನ್ನೂ ಆಗಿಲ್ಲ. 77 ಮಾಲಿಕರಿಗೆ ಈಗಾಗಲೇ ನೋಟಿಸ್ ಕೊಟ್ಟರೂ ಪ್ರಯೋಜನವಾಗಿಲ್ಲ. ಯಲಹಂಕ ವಲಯದಲ್ಲೇ ಹೆಚ್ಚಿವೆ.   

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!