ಬೆಂಗಳೂರಿಗರೆ ಹುಷಾರ್ : ನೀವಿರೋ ಕಟ್ಟಡವು ಡೇಂಜರಸ್ ಇರ್ಬೋದು

ಬೆಂಗಳೂರಿಗರೆ ಹುಷಾರ್ : ನೀವಿರೋ ಕಟ್ಟಡವು ಡೇಂಜರಸ್ ಇರ್ಬೋದು

Suvarna News   | Asianet News
Published : Sep 28, 2021, 11:45 AM IST

ಬೆಂಗಳೂರು ನಿವಾಸಿಗಳೇ ಹುಷಾರಾಗಿ ಇರಿ. ಅಪಾಯ ನಿಮ್ಮ ಪಕ್ಕದಲ್ಲೇ ಇದೆ. ರಾಜಧಾನಿಯಲ್ಲಿ ಕುಸಿಯುವ ಹಂತದಲ್ಲಿ ಬರೋಬ್ಬರಿ 194 ಕಟ್ಟಡಗಳಿವೆ.

ಬಿಬಿಎಂಪಿಯಿಂದ ಡೇಂಜರ್ ಕಟ್ಟಡಗಳ ಸರ್ವೆ ನಡೆದಿದ್ದರೂ ಅವರನ್ನು ತೆರವು ಮಾಡುವ ಕಾರ್ಯ ಮಾತ್ರ ಇನ್ನೂ ಆಗಿಲ್ಲ. 77 ಮಾಲಿಕರಿಗೆ ಈಗಾಗಲೇ ನೋಟಿಸ್ ಕೊಟ್ಟರೂ ಪ್ರಯೋಜನವಾಗಿಲ್ಲ. ಯಲಹಂಕ ವಲಯದಲ್ಲೇ ಹೆಚ್ಚಿವೆ.   

ಬೆಂಗಳೂರು (ಸೆ.28):  ಬೆಂಗಳೂರು (Bengaluru) ನಿವಾಸಿಗಳೇ ಹುಷಾರಾಗಿ ಇರಿ. ಅಪಾಯ ನಿಮ್ಮ ಪಕ್ಕದಲ್ಲೇ ಇದೆ. ರಾಜಧಾನಿಯಲ್ಲಿ ಕುಸಿಯುವ ಹಂತದಲ್ಲಿ ಬರೋಬ್ಬರಿ 194 ಕಟ್ಟಡಗಳಿವೆ.

5 ಸೆಕೆಂಡ್‌ನಲ್ಲಿ ಧರೆಗುರುಳಿತು ಮೂರಂತಸ್ತಿನ ಬೃಹತ್ ಕಟ್ಟಡ

ಬಿಬಿಎಂಪಿಯಿಂದ (BBMP) ಡೇಂಜರ್ ಕಟ್ಟಡಗಳ ಸರ್ವೆ ನಡೆದಿದ್ದರೂ ಅವರನ್ನು ತೆರವು ಮಾಡುವ ಕಾರ್ಯ ಮಾತ್ರ ಇನ್ನೂ ಆಗಿಲ್ಲ. 77 ಮಾಲಿಕರಿಗೆ ಈಗಾಗಲೇ ನೋಟಿಸ್ ಕೊಟ್ಟರೂ ಪ್ರಯೋಜನವಾಗಿಲ್ಲ. ಯಲಹಂಕ ವಲಯದಲ್ಲೇ ಹೆಚ್ಚಿವೆ.   

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?