ಬೆಂಗಳೂರಿಗರೆ ಹುಷಾರ್ : ನೀವಿರೋ ಕಟ್ಟಡವು ಡೇಂಜರಸ್ ಇರ್ಬೋದು

ಬೆಂಗಳೂರಿಗರೆ ಹುಷಾರ್ : ನೀವಿರೋ ಕಟ್ಟಡವು ಡೇಂಜರಸ್ ಇರ್ಬೋದು

Suvarna News   | Asianet News
Published : Sep 28, 2021, 11:45 AM IST

ಬೆಂಗಳೂರು ನಿವಾಸಿಗಳೇ ಹುಷಾರಾಗಿ ಇರಿ. ಅಪಾಯ ನಿಮ್ಮ ಪಕ್ಕದಲ್ಲೇ ಇದೆ. ರಾಜಧಾನಿಯಲ್ಲಿ ಕುಸಿಯುವ ಹಂತದಲ್ಲಿ ಬರೋಬ್ಬರಿ 194 ಕಟ್ಟಡಗಳಿವೆ.

ಬಿಬಿಎಂಪಿಯಿಂದ ಡೇಂಜರ್ ಕಟ್ಟಡಗಳ ಸರ್ವೆ ನಡೆದಿದ್ದರೂ ಅವರನ್ನು ತೆರವು ಮಾಡುವ ಕಾರ್ಯ ಮಾತ್ರ ಇನ್ನೂ ಆಗಿಲ್ಲ. 77 ಮಾಲಿಕರಿಗೆ ಈಗಾಗಲೇ ನೋಟಿಸ್ ಕೊಟ್ಟರೂ ಪ್ರಯೋಜನವಾಗಿಲ್ಲ. ಯಲಹಂಕ ವಲಯದಲ್ಲೇ ಹೆಚ್ಚಿವೆ.   

ಬೆಂಗಳೂರು (ಸೆ.28):  ಬೆಂಗಳೂರು (Bengaluru) ನಿವಾಸಿಗಳೇ ಹುಷಾರಾಗಿ ಇರಿ. ಅಪಾಯ ನಿಮ್ಮ ಪಕ್ಕದಲ್ಲೇ ಇದೆ. ರಾಜಧಾನಿಯಲ್ಲಿ ಕುಸಿಯುವ ಹಂತದಲ್ಲಿ ಬರೋಬ್ಬರಿ 194 ಕಟ್ಟಡಗಳಿವೆ.

5 ಸೆಕೆಂಡ್‌ನಲ್ಲಿ ಧರೆಗುರುಳಿತು ಮೂರಂತಸ್ತಿನ ಬೃಹತ್ ಕಟ್ಟಡ

ಬಿಬಿಎಂಪಿಯಿಂದ (BBMP) ಡೇಂಜರ್ ಕಟ್ಟಡಗಳ ಸರ್ವೆ ನಡೆದಿದ್ದರೂ ಅವರನ್ನು ತೆರವು ಮಾಡುವ ಕಾರ್ಯ ಮಾತ್ರ ಇನ್ನೂ ಆಗಿಲ್ಲ. 77 ಮಾಲಿಕರಿಗೆ ಈಗಾಗಲೇ ನೋಟಿಸ್ ಕೊಟ್ಟರೂ ಪ್ರಯೋಜನವಾಗಿಲ್ಲ. ಯಲಹಂಕ ವಲಯದಲ್ಲೇ ಹೆಚ್ಚಿವೆ.   

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!