ರಾಮನಗರದಲ್ಲಿ ಕೊರೋನಾಗೆ ಮೊದಲ ಬಲಿ..!

ರಾಮನಗರದಲ್ಲಿ ಕೊರೋನಾಗೆ ಮೊದಲ ಬಲಿ..!

Suvarna News   | Asianet News
Published : Jun 15, 2020, 05:39 PM IST

ಕರ್ನಾಟಕದಲ್ಲಿ ಕೊರೋನಾ ಮರಣಮೃದಂಗ ಜೋರಾಗಿದ್ದು, ಬಿಡದಿ ಮೂಲದ ತರಕಾರಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಎದೆ ನೋವು ಎಂದು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಸಾವಿನ ಬಳಿಕ ಕೊರೋನಾ ಟೆಸ್ಟ್ ಮಾಡಿಸಿದಾಗ ಸೋಂಕು ತಗುಲಿರುವ ವಿಚಾರ ದೃಢಪಟ್ಟಿದೆ.

ರಾಮನಗರ(ಜೂ.15): ಒಂದು ಕಾಲದಲ್ಲಿ ಗ್ರೀನ್ ಝೋನ್‌ನಲ್ಲಿದ್ದ ರಾಮನಗರದಲ್ಲಿ ಕಳೆದ 15 ದಿನಗಳಿಂದ ಕೊರೋನಾ ಪೀಡಿತರ ಸಂಖ್ಯೆ ಹೆಚ್ಛಾಗುತ್ತಿದೆ. ರಾಮನಗರದಲ್ಲಿ ಇದೀಗ ಕೊರೋನಾಗೆ ಮೊದಲ ಸಾವು ಸಂಭವಿಸಿದೆ.

ಕರ್ನಾಟಕದಲ್ಲಿ ಕೊರೋನಾ ಮರಣಮೃದಂಗ ಜೋರಾಗಿದ್ದು, ಬಿಡದಿ ಮೂಲದ ತರಕಾರಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಎದೆ ನೋವು ಎಂದು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಸಾವಿನ ಬಳಿಕ ಕೊರೋನಾ ಟೆಸ್ಟ್ ಮಾಡಿಸಿದಾಗ ಸೋಂಕು ತಗುಲಿರುವ ವಿಚಾರ ದೃಢಪಟ್ಟಿದೆ.

ರಾಮನಗರದಲ್ಲಿ ತಾಯಿ ಹಾಗೂ ಮಗನಿಗೆ ಕೊರೋನಾ ಸೋಕು ತಗುಲಿರುವುದು ಖಚಿತವಾಗಿದೆ. ಸದ್ಯ ರಾಮನಗರದಲ್ಲಿ 22 ಸಕ್ರಿಯ ಕೊರೋನಾ ಪ್ರಕರಣಗಳಿವೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?