ರಾಮನಗರದಲ್ಲಿ ಕೊರೋನಾಗೆ ಮೊದಲ ಬಲಿ..!

ರಾಮನಗರದಲ್ಲಿ ಕೊರೋನಾಗೆ ಮೊದಲ ಬಲಿ..!

Suvarna News   | Asianet News
Published : Jun 15, 2020, 05:39 PM IST

ಕರ್ನಾಟಕದಲ್ಲಿ ಕೊರೋನಾ ಮರಣಮೃದಂಗ ಜೋರಾಗಿದ್ದು, ಬಿಡದಿ ಮೂಲದ ತರಕಾರಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಎದೆ ನೋವು ಎಂದು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಸಾವಿನ ಬಳಿಕ ಕೊರೋನಾ ಟೆಸ್ಟ್ ಮಾಡಿಸಿದಾಗ ಸೋಂಕು ತಗುಲಿರುವ ವಿಚಾರ ದೃಢಪಟ್ಟಿದೆ.

ರಾಮನಗರ(ಜೂ.15): ಒಂದು ಕಾಲದಲ್ಲಿ ಗ್ರೀನ್ ಝೋನ್‌ನಲ್ಲಿದ್ದ ರಾಮನಗರದಲ್ಲಿ ಕಳೆದ 15 ದಿನಗಳಿಂದ ಕೊರೋನಾ ಪೀಡಿತರ ಸಂಖ್ಯೆ ಹೆಚ್ಛಾಗುತ್ತಿದೆ. ರಾಮನಗರದಲ್ಲಿ ಇದೀಗ ಕೊರೋನಾಗೆ ಮೊದಲ ಸಾವು ಸಂಭವಿಸಿದೆ.

ಕರ್ನಾಟಕದಲ್ಲಿ ಕೊರೋನಾ ಮರಣಮೃದಂಗ ಜೋರಾಗಿದ್ದು, ಬಿಡದಿ ಮೂಲದ ತರಕಾರಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಎದೆ ನೋವು ಎಂದು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಸಾವಿನ ಬಳಿಕ ಕೊರೋನಾ ಟೆಸ್ಟ್ ಮಾಡಿಸಿದಾಗ ಸೋಂಕು ತಗುಲಿರುವ ವಿಚಾರ ದೃಢಪಟ್ಟಿದೆ.

ರಾಮನಗರದಲ್ಲಿ ತಾಯಿ ಹಾಗೂ ಮಗನಿಗೆ ಕೊರೋನಾ ಸೋಕು ತಗುಲಿರುವುದು ಖಚಿತವಾಗಿದೆ. ಸದ್ಯ ರಾಮನಗರದಲ್ಲಿ 22 ಸಕ್ರಿಯ ಕೊರೋನಾ ಪ್ರಕರಣಗಳಿವೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!