ರಾಮನಗರದಲ್ಲಿ ಕೊರೋನಾಗೆ ಮೊದಲ ಬಲಿ..!

ರಾಮನಗರದಲ್ಲಿ ಕೊರೋನಾಗೆ ಮೊದಲ ಬಲಿ..!

Published : Jun 15, 2020, 05:39 PM IST

ಕರ್ನಾಟಕದಲ್ಲಿ ಕೊರೋನಾ ಮರಣಮೃದಂಗ ಜೋರಾಗಿದ್ದು, ಬಿಡದಿ ಮೂಲದ ತರಕಾರಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಎದೆ ನೋವು ಎಂದು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಸಾವಿನ ಬಳಿಕ ಕೊರೋನಾ ಟೆಸ್ಟ್ ಮಾಡಿಸಿದಾಗ ಸೋಂಕು ತಗುಲಿರುವ ವಿಚಾರ ದೃಢಪಟ್ಟಿದೆ.

ರಾಮನಗರ(ಜೂ.15): ಒಂದು ಕಾಲದಲ್ಲಿ ಗ್ರೀನ್ ಝೋನ್‌ನಲ್ಲಿದ್ದ ರಾಮನಗರದಲ್ಲಿ ಕಳೆದ 15 ದಿನಗಳಿಂದ ಕೊರೋನಾ ಪೀಡಿತರ ಸಂಖ್ಯೆ ಹೆಚ್ಛಾಗುತ್ತಿದೆ. ರಾಮನಗರದಲ್ಲಿ ಇದೀಗ ಕೊರೋನಾಗೆ ಮೊದಲ ಸಾವು ಸಂಭವಿಸಿದೆ.

ಕರ್ನಾಟಕದಲ್ಲಿ ಕೊರೋನಾ ಮರಣಮೃದಂಗ ಜೋರಾಗಿದ್ದು, ಬಿಡದಿ ಮೂಲದ ತರಕಾರಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಎದೆ ನೋವು ಎಂದು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಸಾವಿನ ಬಳಿಕ ಕೊರೋನಾ ಟೆಸ್ಟ್ ಮಾಡಿಸಿದಾಗ ಸೋಂಕು ತಗುಲಿರುವ ವಿಚಾರ ದೃಢಪಟ್ಟಿದೆ.

ರಾಮನಗರದಲ್ಲಿ ತಾಯಿ ಹಾಗೂ ಮಗನಿಗೆ ಕೊರೋನಾ ಸೋಕು ತಗುಲಿರುವುದು ಖಚಿತವಾಗಿದೆ. ಸದ್ಯ ರಾಮನಗರದಲ್ಲಿ 22 ಸಕ್ರಿಯ ಕೊರೋನಾ ಪ್ರಕರಣಗಳಿವೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?