ಚಾಮರಾಜನಗರ: ಬೈಕ್ ಚೇಸ್ ಮಾಡಿದ ಹೆಬ್ಬುಲಿ, ವಿಡಿಯೋ ವೈರಲ್

ಚಾಮರಾಜನಗರ: ಬೈಕ್ ಚೇಸ್ ಮಾಡಿದ ಹೆಬ್ಬುಲಿ, ವಿಡಿಯೋ ವೈರಲ್

Published : Jun 30, 2019, 03:53 PM IST

ಬೈಕ್ ನಲ್ಲಿ ಸಂಚರಿಸುತ್ತಾ ಪ್ರಕೃತಿಯ ಸೊಬಗನ್ನು ತಮ್ಮ ಮೊಬೈಲ್ ನಲ್ಲಿ ಸೆರೆಹಿಡಿಯುತ್ತಿದ್ದಾಗ ದಿಢೀರ್ ಅಂತಾ ಹುಲಿಯೊಂದು ದಾಳಿಗೆ ಮುಂದಾಗಿದ್ದ ದೃಶ್ಯ  ಸೆರೆಯಾಗಿದೆ. 

ಚಾಮರಾಜನಗರ, [ಜೂ.30]: ಬೈಕ್ ನಲ್ಲಿ ಸಂಚರಿಸುತ್ತಾ ಪ್ರಕೃತಿಯ ಸೊಬಗನ್ನು ತಮ್ಮ ಮೊಬೈಲ್ ನಲ್ಲಿ ಸೆರೆಹಿಡಿಯುತ್ತಿದ್ದಾಗ ದಿಢೀರ್ ಅಂತಾ ಹುಲಿಯೊಂದು ದಾಳಿಗೆ ಮುಂದಾಗಿದ್ದ ದೃಶ್ಯ  ಸೆರೆಯಾಗಿದೆ. 

ಬಂಡೀಪುರ ರಾಷ್ಟ್ರೀಯ ಉದ್ಯಾನದ ಮಧ್ಯದಿಂದ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯ ಕೇರಳ ಗಡಿಯ ಮುತ್ತಂಗ ಎಂಬಲ್ಲಿ ಸವಾರರಿಬ್ಬರು ಬೈಕ್ ನಲ್ಲಿ ಹೋಗುತ್ತಿದ್ದಾಗ ತಮ್ಮ ಮೊಬೈಲ್ ನಲ್ಲಿ ಪ್ರಕೃತಿಯ ಸೊಬಗನ್ನು ಚಿತ್ರೀಸಿಕೊಳ್ಳುತ್ತಿದ್ದರು. ಈ ವೇಳೆ ಹೊಂಚು ಹಾಕಿ ಕುಳಿತ್ತಿದ್ದ ಹುಲಿಯೊಂದು ವೇಗವಾಗಿ ಬಂದು ದಾಳಿಗೆ ಮುಂದಾಗಿದೆ. ಆದರೆ ಬೈಕ್ ಸ್ವಲ್ಪ ವೇಗವಾಗಿದ್ದರಿಂದ ಬೇಟೆಯಾಡಲು ಸಾಧ್ಯವಾಗದೆ ಪಕ್ಕಕ್ಕೆ ಹೋಗಿದೆ. ಇದ್ರಿಂದ ಬೈಕ್ ಸವಾರರು ಬಚಾವ್ ಆಗಿದ್ದಾರೆ. 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!