ಮೈಸೂರಲ್ಲಿ ಹೊಸವರ್ಷಕ್ಕೆ ವಿಶೇಷ ಪೂಜೆ, 2 ಲಕ್ಷ ಲಡ್ಡು ವಿತರಣೆ

ಮೈಸೂರಲ್ಲಿ ಹೊಸವರ್ಷಕ್ಕೆ ವಿಶೇಷ ಪೂಜೆ, 2 ಲಕ್ಷ ಲಡ್ಡು ವಿತರಣೆ

Published : Jan 01, 2020, 11:05 AM IST

ಮೈಸೂರಿನಲ್ಲಿ ಹೊಸ ವರ್ಷದ ಸಂಭ್ರಮ ಕಳೆಕಟ್ಟಿದೆ. ಮೈಸೂರಿನ ಶ್ರೀ ಯೋಗ ನರಸಿಂಹಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆದಿದ್ದು, ತಿರುಪತಿ ಮಾದರಿಯ 2 ಲಕ್ಷ ಲಡ್ಡು ವಿತರಣೆ ಮಾಡಲಾಗಿದೆ. ವಿಜಯನಗರದಲ್ಲಿರುವ ಯೋಗ ನರಸಿಂಹ ದೇವಸ್ಥಾನದಲ್ಲಿ ಬೆಳಗಿನ ಜಾವದಿಂದಲೇ ಪೂಜಾ ಕೈಂಕರ್ಯಗಳು ಆರಂಭವಾಗಿದೆ.

ಮೈಸೂರು(ಜ.01): ಮೈಸೂರಿನಲ್ಲಿ ಹೊಸ ವರ್ಷದ ಸಂಭ್ರಮ ಕಳೆಕಟ್ಟಿದೆ. ಮೈಸೂರಿನ ಶ್ರೀ ಯೋಗ ನರಸಿಂಹಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆದಿದ್ದು, ತಿರುಪತಿ ಮಾದರಿಯ 2 ಲಕ್ಷ ಲಡ್ಡು ವಿತರಣೆ ಮಾಡಲಾಗಿದೆ. ವಿಜಯನಗರದಲ್ಲಿರುವ ಯೋಗ ನರಸಿಂಹ ದೇವಸ್ಥಾನದಲ್ಲಿ ಬೆಳಗಿನ ಜಾವದಿಂದಲೇ ಪೂಜಾ ಕೈಂಕರ್ಯಗಳು ಆರಂಭವಾಗಿದೆ.

ಸಹಸ್ರ ನಾಮಾರ್ಚನೆ,  ಪ್ರಾಕಾರೋತ್ಸವ, ವಿಶೇಷ ಅಲಂಕಾರ, ಶ್ರೀರಂಗಂ, ಮಧುರೈ, ತಿರುಪತಿಯಿಂದ ತರಿಸಿರುವ ಹೂ ಮಾಲೆಗಳಿಂದ ಅಲಂಕಾರ ಮಾಡಲಾಗಿದ್ದು, ಮುಂಜಾನೆ ನಾಲ್ಕು ಗಂಟೆಯಿಂದಲೇ ಲಡ್ಡು ವಿತಹರಣೆ ಮಾಡಲಾಗುತ್ತಿದೆ. ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆಯುತ್ತಿದ್ದಾರೆ.

ವರ್ಷಾಂತ್ಯದಲ್ಲೇ 'ಅವನೇ ಶ್ರೀಮನ್ನಾರಾಯಣ' ರಿಲೀಸ್ ಮಾಡಲು ಇದೇ ಕಾರಣಾನಾ?

ಹೊಸ ವರ್ಷದ ದಿನದಂದು ಚಾಮುಂಡಿ ಬೆಟ್ಟಕ್ಕೆ ಭಕ್ತರ ದಂಡು ಆಗಮಿಸುತ್ತಿದೆ. ಚಾಮುಂಡೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯುತ್ತಿದ್ದು ಬೆಳಗಿನ ಜಾವದಿಂದಲೇ ಪೂಜಾ ಕೈಂಕರ್ಯಗಳು ಆರಂಭವಾಗಿದೆ. ದೇವಿಗೆ ಸಹಸ್ರ ನಾಮಾರ್ಚನೆ, ಪುಷ್ಪಾರ್ಚನೆ,ವಿಶೇಷ ಅಲಂಕಾರ ಮಾಡಲಾಗಿದ್ದು, ಸರತಿ ಸಾಲಲ್ಲಿ ನಿಂತು ಭಕ್ತರು ಚಾಮುಂಡಿ ತಾಯಿಯ ದರ್ಶನ ಪಡೆಯುತ್ತಿದ್ದಾರೆ.

ಹೊಸ ವರ್ಷದ ಮೊದಲ ದಿನದ ಪಂಚಾಂಗ ಫಲಗಳಿವು!

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!