ಮೈಸೂರಲ್ಲಿ ಹೊಸವರ್ಷಕ್ಕೆ ವಿಶೇಷ ಪೂಜೆ, 2 ಲಕ್ಷ ಲಡ್ಡು ವಿತರಣೆ

ಮೈಸೂರಲ್ಲಿ ಹೊಸವರ್ಷಕ್ಕೆ ವಿಶೇಷ ಪೂಜೆ, 2 ಲಕ್ಷ ಲಡ್ಡು ವಿತರಣೆ

Published : Jan 01, 2020, 11:05 AM IST

ಮೈಸೂರಿನಲ್ಲಿ ಹೊಸ ವರ್ಷದ ಸಂಭ್ರಮ ಕಳೆಕಟ್ಟಿದೆ. ಮೈಸೂರಿನ ಶ್ರೀ ಯೋಗ ನರಸಿಂಹಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆದಿದ್ದು, ತಿರುಪತಿ ಮಾದರಿಯ 2 ಲಕ್ಷ ಲಡ್ಡು ವಿತರಣೆ ಮಾಡಲಾಗಿದೆ. ವಿಜಯನಗರದಲ್ಲಿರುವ ಯೋಗ ನರಸಿಂಹ ದೇವಸ್ಥಾನದಲ್ಲಿ ಬೆಳಗಿನ ಜಾವದಿಂದಲೇ ಪೂಜಾ ಕೈಂಕರ್ಯಗಳು ಆರಂಭವಾಗಿದೆ.

ಮೈಸೂರು(ಜ.01): ಮೈಸೂರಿನಲ್ಲಿ ಹೊಸ ವರ್ಷದ ಸಂಭ್ರಮ ಕಳೆಕಟ್ಟಿದೆ. ಮೈಸೂರಿನ ಶ್ರೀ ಯೋಗ ನರಸಿಂಹಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆದಿದ್ದು, ತಿರುಪತಿ ಮಾದರಿಯ 2 ಲಕ್ಷ ಲಡ್ಡು ವಿತರಣೆ ಮಾಡಲಾಗಿದೆ. ವಿಜಯನಗರದಲ್ಲಿರುವ ಯೋಗ ನರಸಿಂಹ ದೇವಸ್ಥಾನದಲ್ಲಿ ಬೆಳಗಿನ ಜಾವದಿಂದಲೇ ಪೂಜಾ ಕೈಂಕರ್ಯಗಳು ಆರಂಭವಾಗಿದೆ.

ಸಹಸ್ರ ನಾಮಾರ್ಚನೆ,  ಪ್ರಾಕಾರೋತ್ಸವ, ವಿಶೇಷ ಅಲಂಕಾರ, ಶ್ರೀರಂಗಂ, ಮಧುರೈ, ತಿರುಪತಿಯಿಂದ ತರಿಸಿರುವ ಹೂ ಮಾಲೆಗಳಿಂದ ಅಲಂಕಾರ ಮಾಡಲಾಗಿದ್ದು, ಮುಂಜಾನೆ ನಾಲ್ಕು ಗಂಟೆಯಿಂದಲೇ ಲಡ್ಡು ವಿತಹರಣೆ ಮಾಡಲಾಗುತ್ತಿದೆ. ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆಯುತ್ತಿದ್ದಾರೆ.

ವರ್ಷಾಂತ್ಯದಲ್ಲೇ 'ಅವನೇ ಶ್ರೀಮನ್ನಾರಾಯಣ' ರಿಲೀಸ್ ಮಾಡಲು ಇದೇ ಕಾರಣಾನಾ?

ಹೊಸ ವರ್ಷದ ದಿನದಂದು ಚಾಮುಂಡಿ ಬೆಟ್ಟಕ್ಕೆ ಭಕ್ತರ ದಂಡು ಆಗಮಿಸುತ್ತಿದೆ. ಚಾಮುಂಡೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯುತ್ತಿದ್ದು ಬೆಳಗಿನ ಜಾವದಿಂದಲೇ ಪೂಜಾ ಕೈಂಕರ್ಯಗಳು ಆರಂಭವಾಗಿದೆ. ದೇವಿಗೆ ಸಹಸ್ರ ನಾಮಾರ್ಚನೆ, ಪುಷ್ಪಾರ್ಚನೆ,ವಿಶೇಷ ಅಲಂಕಾರ ಮಾಡಲಾಗಿದ್ದು, ಸರತಿ ಸಾಲಲ್ಲಿ ನಿಂತು ಭಕ್ತರು ಚಾಮುಂಡಿ ತಾಯಿಯ ದರ್ಶನ ಪಡೆಯುತ್ತಿದ್ದಾರೆ.

ಹೊಸ ವರ್ಷದ ಮೊದಲ ದಿನದ ಪಂಚಾಂಗ ಫಲಗಳಿವು!

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!