ಮೈಸೂರಲ್ಲಿ ಹೊಸವರ್ಷಕ್ಕೆ ವಿಶೇಷ ಪೂಜೆ, 2 ಲಕ್ಷ ಲಡ್ಡು ವಿತರಣೆ

ಮೈಸೂರಲ್ಲಿ ಹೊಸವರ್ಷಕ್ಕೆ ವಿಶೇಷ ಪೂಜೆ, 2 ಲಕ್ಷ ಲಡ್ಡು ವಿತರಣೆ

Published : Jan 01, 2020, 11:05 AM IST

ಮೈಸೂರಿನಲ್ಲಿ ಹೊಸ ವರ್ಷದ ಸಂಭ್ರಮ ಕಳೆಕಟ್ಟಿದೆ. ಮೈಸೂರಿನ ಶ್ರೀ ಯೋಗ ನರಸಿಂಹಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆದಿದ್ದು, ತಿರುಪತಿ ಮಾದರಿಯ 2 ಲಕ್ಷ ಲಡ್ಡು ವಿತರಣೆ ಮಾಡಲಾಗಿದೆ. ವಿಜಯನಗರದಲ್ಲಿರುವ ಯೋಗ ನರಸಿಂಹ ದೇವಸ್ಥಾನದಲ್ಲಿ ಬೆಳಗಿನ ಜಾವದಿಂದಲೇ ಪೂಜಾ ಕೈಂಕರ್ಯಗಳು ಆರಂಭವಾಗಿದೆ.

ಮೈಸೂರು(ಜ.01): ಮೈಸೂರಿನಲ್ಲಿ ಹೊಸ ವರ್ಷದ ಸಂಭ್ರಮ ಕಳೆಕಟ್ಟಿದೆ. ಮೈಸೂರಿನ ಶ್ರೀ ಯೋಗ ನರಸಿಂಹಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆದಿದ್ದು, ತಿರುಪತಿ ಮಾದರಿಯ 2 ಲಕ್ಷ ಲಡ್ಡು ವಿತರಣೆ ಮಾಡಲಾಗಿದೆ. ವಿಜಯನಗರದಲ್ಲಿರುವ ಯೋಗ ನರಸಿಂಹ ದೇವಸ್ಥಾನದಲ್ಲಿ ಬೆಳಗಿನ ಜಾವದಿಂದಲೇ ಪೂಜಾ ಕೈಂಕರ್ಯಗಳು ಆರಂಭವಾಗಿದೆ.

ಸಹಸ್ರ ನಾಮಾರ್ಚನೆ,  ಪ್ರಾಕಾರೋತ್ಸವ, ವಿಶೇಷ ಅಲಂಕಾರ, ಶ್ರೀರಂಗಂ, ಮಧುರೈ, ತಿರುಪತಿಯಿಂದ ತರಿಸಿರುವ ಹೂ ಮಾಲೆಗಳಿಂದ ಅಲಂಕಾರ ಮಾಡಲಾಗಿದ್ದು, ಮುಂಜಾನೆ ನಾಲ್ಕು ಗಂಟೆಯಿಂದಲೇ ಲಡ್ಡು ವಿತಹರಣೆ ಮಾಡಲಾಗುತ್ತಿದೆ. ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆಯುತ್ತಿದ್ದಾರೆ.

ವರ್ಷಾಂತ್ಯದಲ್ಲೇ 'ಅವನೇ ಶ್ರೀಮನ್ನಾರಾಯಣ' ರಿಲೀಸ್ ಮಾಡಲು ಇದೇ ಕಾರಣಾನಾ?

ಹೊಸ ವರ್ಷದ ದಿನದಂದು ಚಾಮುಂಡಿ ಬೆಟ್ಟಕ್ಕೆ ಭಕ್ತರ ದಂಡು ಆಗಮಿಸುತ್ತಿದೆ. ಚಾಮುಂಡೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯುತ್ತಿದ್ದು ಬೆಳಗಿನ ಜಾವದಿಂದಲೇ ಪೂಜಾ ಕೈಂಕರ್ಯಗಳು ಆರಂಭವಾಗಿದೆ. ದೇವಿಗೆ ಸಹಸ್ರ ನಾಮಾರ್ಚನೆ, ಪುಷ್ಪಾರ್ಚನೆ,ವಿಶೇಷ ಅಲಂಕಾರ ಮಾಡಲಾಗಿದ್ದು, ಸರತಿ ಸಾಲಲ್ಲಿ ನಿಂತು ಭಕ್ತರು ಚಾಮುಂಡಿ ತಾಯಿಯ ದರ್ಶನ ಪಡೆಯುತ್ತಿದ್ದಾರೆ.

ಹೊಸ ವರ್ಷದ ಮೊದಲ ದಿನದ ಪಂಚಾಂಗ ಫಲಗಳಿವು!

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್