ಮಂಡ್ಯಕ್ಕೂ ವಕ್ಕರಿಸುತ್ತಾ ಹೊಸ ಮಾರಿ? ಬ್ರಿಟನ್‌ನಿಂದ ಬಂದವರಿಂದ ಫುಲ್‌ ಟೆನ್ಷನ್‌

ಮಂಡ್ಯಕ್ಕೂ ವಕ್ಕರಿಸುತ್ತಾ ಹೊಸ ಮಾರಿ? ಬ್ರಿಟನ್‌ನಿಂದ ಬಂದವರಿಂದ ಫುಲ್‌ ಟೆನ್ಷನ್‌

Suvarna News   | Asianet News
Published : Dec 24, 2020, 02:17 PM IST

ಇಂಗ್ಲೆಂಡಿನಿಂದ ಮಂಡ್ಯ ಜಿಲ್ಲೆಯ ಬಂದ 17 ಜನರರಲ್ಲಿ ಇಬ್ಬರು ನಾಪತ್ತೆ| ಇಬ್ಬರು ನಾಪತ್ತೆ, ಒಬ್ಬರದ್ದು ವರದಿ ನೆಗೆಟಿವ್| ನಾಪತ್ತೆಯಾಗಿರುವ ಇಬ್ಬರ ಪತ್ತೆಗಾಗಿ ಜಿಲ್ಲಾಡಳಿತಕ್ಕೆ ಇನ್ನಿಲ್ಲದ ಟೆನ್ಷನ್‌| 

ಮಂಡ್ಯ(ಡಿ.24):ವಿದೇಶಗಳಿಂದ ಬಂದವರ ಪತ್ತೆಗಾಗಿ ಜಿಲ್ಲಾಡಳಿತ ಮುಂದಾಗಿದೆ. ಅದರಲ್ಲೂ ಇಂಗ್ಲೆಂಡಿನಿಂದ ಜಿಲ್ಲೆಯ ಬಂದ 17 ಜನರದ್ದೇ ಚಿಂತೆ ಆಗಿದೆ. 17 ಜನರಲ್ಲಿ ಇಬ್ಬರು ನಾಪತ್ತೆಯಾಗಿದ್ದಾರೆ. 17 ಜನರಲ್ಲಿ 14ನ ಜನರು ವರದಿ ಬಾಕಿ ಇದ್ದು, ಇಬ್ಬರು ನಾಪತ್ತೆಯಾಗಿದ್ದು, ಒಬ್ಬರದ್ದು ವರದಿ ನೆಗೆಟಿವ್ ಬಂದಿದೆ. 

ಸಿಎಂ ತವರು ಜಿಲ್ಲೆಯಲ್ಲೂ ಬ್ರಿಟನ್‌ ಬಾಂಬ್‌ ಭಯ..? ಆತಂಕದಲ್ಲಿ ಜನತೆ

ಕೊರೋನಾ ಹೊಸ ರೂಪಾಂತರ ಸೋಂಕಿನ ಬಗ್ಗೆ ಜಿಲ್ಲೆಯ ಜನರು ಅಕ್ಷರಶಃ ನಲುಗಿ ಹೋಗಿದ್ದಾರೆ. ಹೀಗಾಗಿ ವಿದೇಶಗಳಿಂದ ಬಂದವರ ಪತ್ತೆಗಾಗಿ ಜಿಲ್ಲಾಡಳಿತ ಶ್ರಮಪಡುತ್ತಿದೆ. ಅದರಲ್ಲೂ ನಾಪತ್ತೆಯಾಗಿರುವ ಇಬ್ಬರ ಪತ್ತೆಗಾಗಿ ಜಿಲ್ಲಾಡಳಿತಕ್ಕೆ ಇನ್ನಿಲ್ಲದ ಟೆನ್ಷನ್‌ ಶುರುವಾಗಿದೆ. 
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?