ಮಂಡ್ಯಕ್ಕೂ ವಕ್ಕರಿಸುತ್ತಾ ಹೊಸ ಮಾರಿ? ಬ್ರಿಟನ್‌ನಿಂದ ಬಂದವರಿಂದ ಫುಲ್‌ ಟೆನ್ಷನ್‌

ಮಂಡ್ಯಕ್ಕೂ ವಕ್ಕರಿಸುತ್ತಾ ಹೊಸ ಮಾರಿ? ಬ್ರಿಟನ್‌ನಿಂದ ಬಂದವರಿಂದ ಫುಲ್‌ ಟೆನ್ಷನ್‌

Suvarna News   | Asianet News
Published : Dec 24, 2020, 02:17 PM IST

ಇಂಗ್ಲೆಂಡಿನಿಂದ ಮಂಡ್ಯ ಜಿಲ್ಲೆಯ ಬಂದ 17 ಜನರರಲ್ಲಿ ಇಬ್ಬರು ನಾಪತ್ತೆ| ಇಬ್ಬರು ನಾಪತ್ತೆ, ಒಬ್ಬರದ್ದು ವರದಿ ನೆಗೆಟಿವ್| ನಾಪತ್ತೆಯಾಗಿರುವ ಇಬ್ಬರ ಪತ್ತೆಗಾಗಿ ಜಿಲ್ಲಾಡಳಿತಕ್ಕೆ ಇನ್ನಿಲ್ಲದ ಟೆನ್ಷನ್‌| 

ಮಂಡ್ಯ(ಡಿ.24):ವಿದೇಶಗಳಿಂದ ಬಂದವರ ಪತ್ತೆಗಾಗಿ ಜಿಲ್ಲಾಡಳಿತ ಮುಂದಾಗಿದೆ. ಅದರಲ್ಲೂ ಇಂಗ್ಲೆಂಡಿನಿಂದ ಜಿಲ್ಲೆಯ ಬಂದ 17 ಜನರದ್ದೇ ಚಿಂತೆ ಆಗಿದೆ. 17 ಜನರಲ್ಲಿ ಇಬ್ಬರು ನಾಪತ್ತೆಯಾಗಿದ್ದಾರೆ. 17 ಜನರಲ್ಲಿ 14ನ ಜನರು ವರದಿ ಬಾಕಿ ಇದ್ದು, ಇಬ್ಬರು ನಾಪತ್ತೆಯಾಗಿದ್ದು, ಒಬ್ಬರದ್ದು ವರದಿ ನೆಗೆಟಿವ್ ಬಂದಿದೆ. 

ಸಿಎಂ ತವರು ಜಿಲ್ಲೆಯಲ್ಲೂ ಬ್ರಿಟನ್‌ ಬಾಂಬ್‌ ಭಯ..? ಆತಂಕದಲ್ಲಿ ಜನತೆ

ಕೊರೋನಾ ಹೊಸ ರೂಪಾಂತರ ಸೋಂಕಿನ ಬಗ್ಗೆ ಜಿಲ್ಲೆಯ ಜನರು ಅಕ್ಷರಶಃ ನಲುಗಿ ಹೋಗಿದ್ದಾರೆ. ಹೀಗಾಗಿ ವಿದೇಶಗಳಿಂದ ಬಂದವರ ಪತ್ತೆಗಾಗಿ ಜಿಲ್ಲಾಡಳಿತ ಶ್ರಮಪಡುತ್ತಿದೆ. ಅದರಲ್ಲೂ ನಾಪತ್ತೆಯಾಗಿರುವ ಇಬ್ಬರ ಪತ್ತೆಗಾಗಿ ಜಿಲ್ಲಾಡಳಿತಕ್ಕೆ ಇನ್ನಿಲ್ಲದ ಟೆನ್ಷನ್‌ ಶುರುವಾಗಿದೆ. 
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!