ಮಂಡ್ಯಕ್ಕೂ ವಕ್ಕರಿಸುತ್ತಾ ಹೊಸ ಮಾರಿ? ಬ್ರಿಟನ್‌ನಿಂದ ಬಂದವರಿಂದ ಫುಲ್‌ ಟೆನ್ಷನ್‌

ಮಂಡ್ಯಕ್ಕೂ ವಕ್ಕರಿಸುತ್ತಾ ಹೊಸ ಮಾರಿ? ಬ್ರಿಟನ್‌ನಿಂದ ಬಂದವರಿಂದ ಫುಲ್‌ ಟೆನ್ಷನ್‌

Suvarna News   | Asianet News
Published : Dec 24, 2020, 02:17 PM IST

ಇಂಗ್ಲೆಂಡಿನಿಂದ ಮಂಡ್ಯ ಜಿಲ್ಲೆಯ ಬಂದ 17 ಜನರರಲ್ಲಿ ಇಬ್ಬರು ನಾಪತ್ತೆ| ಇಬ್ಬರು ನಾಪತ್ತೆ, ಒಬ್ಬರದ್ದು ವರದಿ ನೆಗೆಟಿವ್| ನಾಪತ್ತೆಯಾಗಿರುವ ಇಬ್ಬರ ಪತ್ತೆಗಾಗಿ ಜಿಲ್ಲಾಡಳಿತಕ್ಕೆ ಇನ್ನಿಲ್ಲದ ಟೆನ್ಷನ್‌| 

ಮಂಡ್ಯ(ಡಿ.24):ವಿದೇಶಗಳಿಂದ ಬಂದವರ ಪತ್ತೆಗಾಗಿ ಜಿಲ್ಲಾಡಳಿತ ಮುಂದಾಗಿದೆ. ಅದರಲ್ಲೂ ಇಂಗ್ಲೆಂಡಿನಿಂದ ಜಿಲ್ಲೆಯ ಬಂದ 17 ಜನರದ್ದೇ ಚಿಂತೆ ಆಗಿದೆ. 17 ಜನರಲ್ಲಿ ಇಬ್ಬರು ನಾಪತ್ತೆಯಾಗಿದ್ದಾರೆ. 17 ಜನರಲ್ಲಿ 14ನ ಜನರು ವರದಿ ಬಾಕಿ ಇದ್ದು, ಇಬ್ಬರು ನಾಪತ್ತೆಯಾಗಿದ್ದು, ಒಬ್ಬರದ್ದು ವರದಿ ನೆಗೆಟಿವ್ ಬಂದಿದೆ. 

ಸಿಎಂ ತವರು ಜಿಲ್ಲೆಯಲ್ಲೂ ಬ್ರಿಟನ್‌ ಬಾಂಬ್‌ ಭಯ..? ಆತಂಕದಲ್ಲಿ ಜನತೆ

ಕೊರೋನಾ ಹೊಸ ರೂಪಾಂತರ ಸೋಂಕಿನ ಬಗ್ಗೆ ಜಿಲ್ಲೆಯ ಜನರು ಅಕ್ಷರಶಃ ನಲುಗಿ ಹೋಗಿದ್ದಾರೆ. ಹೀಗಾಗಿ ವಿದೇಶಗಳಿಂದ ಬಂದವರ ಪತ್ತೆಗಾಗಿ ಜಿಲ್ಲಾಡಳಿತ ಶ್ರಮಪಡುತ್ತಿದೆ. ಅದರಲ್ಲೂ ನಾಪತ್ತೆಯಾಗಿರುವ ಇಬ್ಬರ ಪತ್ತೆಗಾಗಿ ಜಿಲ್ಲಾಡಳಿತಕ್ಕೆ ಇನ್ನಿಲ್ಲದ ಟೆನ್ಷನ್‌ ಶುರುವಾಗಿದೆ. 
 

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!