ಮಂಡ್ಯಕ್ಕೂ ವಕ್ಕರಿಸುತ್ತಾ ಹೊಸ ಮಾರಿ? ಬ್ರಿಟನ್‌ನಿಂದ ಬಂದವರಿಂದ ಫುಲ್‌ ಟೆನ್ಷನ್‌

ಮಂಡ್ಯಕ್ಕೂ ವಕ್ಕರಿಸುತ್ತಾ ಹೊಸ ಮಾರಿ? ಬ್ರಿಟನ್‌ನಿಂದ ಬಂದವರಿಂದ ಫುಲ್‌ ಟೆನ್ಷನ್‌

Published : Dec 24, 2020, 02:17 PM IST

ಇಂಗ್ಲೆಂಡಿನಿಂದ ಮಂಡ್ಯ ಜಿಲ್ಲೆಯ ಬಂದ 17 ಜನರರಲ್ಲಿ ಇಬ್ಬರು ನಾಪತ್ತೆ| ಇಬ್ಬರು ನಾಪತ್ತೆ, ಒಬ್ಬರದ್ದು ವರದಿ ನೆಗೆಟಿವ್| ನಾಪತ್ತೆಯಾಗಿರುವ ಇಬ್ಬರ ಪತ್ತೆಗಾಗಿ ಜಿಲ್ಲಾಡಳಿತಕ್ಕೆ ಇನ್ನಿಲ್ಲದ ಟೆನ್ಷನ್‌| 

ಮಂಡ್ಯ(ಡಿ.24):ವಿದೇಶಗಳಿಂದ ಬಂದವರ ಪತ್ತೆಗಾಗಿ ಜಿಲ್ಲಾಡಳಿತ ಮುಂದಾಗಿದೆ. ಅದರಲ್ಲೂ ಇಂಗ್ಲೆಂಡಿನಿಂದ ಜಿಲ್ಲೆಯ ಬಂದ 17 ಜನರದ್ದೇ ಚಿಂತೆ ಆಗಿದೆ. 17 ಜನರಲ್ಲಿ ಇಬ್ಬರು ನಾಪತ್ತೆಯಾಗಿದ್ದಾರೆ. 17 ಜನರಲ್ಲಿ 14ನ ಜನರು ವರದಿ ಬಾಕಿ ಇದ್ದು, ಇಬ್ಬರು ನಾಪತ್ತೆಯಾಗಿದ್ದು, ಒಬ್ಬರದ್ದು ವರದಿ ನೆಗೆಟಿವ್ ಬಂದಿದೆ. 

ಸಿಎಂ ತವರು ಜಿಲ್ಲೆಯಲ್ಲೂ ಬ್ರಿಟನ್‌ ಬಾಂಬ್‌ ಭಯ..? ಆತಂಕದಲ್ಲಿ ಜನತೆ

ಕೊರೋನಾ ಹೊಸ ರೂಪಾಂತರ ಸೋಂಕಿನ ಬಗ್ಗೆ ಜಿಲ್ಲೆಯ ಜನರು ಅಕ್ಷರಶಃ ನಲುಗಿ ಹೋಗಿದ್ದಾರೆ. ಹೀಗಾಗಿ ವಿದೇಶಗಳಿಂದ ಬಂದವರ ಪತ್ತೆಗಾಗಿ ಜಿಲ್ಲಾಡಳಿತ ಶ್ರಮಪಡುತ್ತಿದೆ. ಅದರಲ್ಲೂ ನಾಪತ್ತೆಯಾಗಿರುವ ಇಬ್ಬರ ಪತ್ತೆಗಾಗಿ ಜಿಲ್ಲಾಡಳಿತಕ್ಕೆ ಇನ್ನಿಲ್ಲದ ಟೆನ್ಷನ್‌ ಶುರುವಾಗಿದೆ. 
 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?