ಮಂಡ್ಯಕ್ಕೂ ವಕ್ಕರಿಸುತ್ತಾ ಹೊಸ ಮಾರಿ? ಬ್ರಿಟನ್‌ನಿಂದ ಬಂದವರಿಂದ ಫುಲ್‌ ಟೆನ್ಷನ್‌

ಮಂಡ್ಯಕ್ಕೂ ವಕ್ಕರಿಸುತ್ತಾ ಹೊಸ ಮಾರಿ? ಬ್ರಿಟನ್‌ನಿಂದ ಬಂದವರಿಂದ ಫುಲ್‌ ಟೆನ್ಷನ್‌

Suvarna News   | Asianet News
Published : Dec 24, 2020, 02:17 PM IST

ಇಂಗ್ಲೆಂಡಿನಿಂದ ಮಂಡ್ಯ ಜಿಲ್ಲೆಯ ಬಂದ 17 ಜನರರಲ್ಲಿ ಇಬ್ಬರು ನಾಪತ್ತೆ| ಇಬ್ಬರು ನಾಪತ್ತೆ, ಒಬ್ಬರದ್ದು ವರದಿ ನೆಗೆಟಿವ್| ನಾಪತ್ತೆಯಾಗಿರುವ ಇಬ್ಬರ ಪತ್ತೆಗಾಗಿ ಜಿಲ್ಲಾಡಳಿತಕ್ಕೆ ಇನ್ನಿಲ್ಲದ ಟೆನ್ಷನ್‌| 

ಮಂಡ್ಯ(ಡಿ.24):ವಿದೇಶಗಳಿಂದ ಬಂದವರ ಪತ್ತೆಗಾಗಿ ಜಿಲ್ಲಾಡಳಿತ ಮುಂದಾಗಿದೆ. ಅದರಲ್ಲೂ ಇಂಗ್ಲೆಂಡಿನಿಂದ ಜಿಲ್ಲೆಯ ಬಂದ 17 ಜನರದ್ದೇ ಚಿಂತೆ ಆಗಿದೆ. 17 ಜನರಲ್ಲಿ ಇಬ್ಬರು ನಾಪತ್ತೆಯಾಗಿದ್ದಾರೆ. 17 ಜನರಲ್ಲಿ 14ನ ಜನರು ವರದಿ ಬಾಕಿ ಇದ್ದು, ಇಬ್ಬರು ನಾಪತ್ತೆಯಾಗಿದ್ದು, ಒಬ್ಬರದ್ದು ವರದಿ ನೆಗೆಟಿವ್ ಬಂದಿದೆ. 

ಸಿಎಂ ತವರು ಜಿಲ್ಲೆಯಲ್ಲೂ ಬ್ರಿಟನ್‌ ಬಾಂಬ್‌ ಭಯ..? ಆತಂಕದಲ್ಲಿ ಜನತೆ

ಕೊರೋನಾ ಹೊಸ ರೂಪಾಂತರ ಸೋಂಕಿನ ಬಗ್ಗೆ ಜಿಲ್ಲೆಯ ಜನರು ಅಕ್ಷರಶಃ ನಲುಗಿ ಹೋಗಿದ್ದಾರೆ. ಹೀಗಾಗಿ ವಿದೇಶಗಳಿಂದ ಬಂದವರ ಪತ್ತೆಗಾಗಿ ಜಿಲ್ಲಾಡಳಿತ ಶ್ರಮಪಡುತ್ತಿದೆ. ಅದರಲ್ಲೂ ನಾಪತ್ತೆಯಾಗಿರುವ ಇಬ್ಬರ ಪತ್ತೆಗಾಗಿ ಜಿಲ್ಲಾಡಳಿತಕ್ಕೆ ಇನ್ನಿಲ್ಲದ ಟೆನ್ಷನ್‌ ಶುರುವಾಗಿದೆ. 
 

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್