ಮಂಡ್ಯಕ್ಕೂ ವಕ್ಕರಿಸುತ್ತಾ ಹೊಸ ಮಾರಿ? ಬ್ರಿಟನ್‌ನಿಂದ ಬಂದವರಿಂದ ಫುಲ್‌ ಟೆನ್ಷನ್‌

ಮಂಡ್ಯಕ್ಕೂ ವಕ್ಕರಿಸುತ್ತಾ ಹೊಸ ಮಾರಿ? ಬ್ರಿಟನ್‌ನಿಂದ ಬಂದವರಿಂದ ಫುಲ್‌ ಟೆನ್ಷನ್‌

Suvarna News   | Asianet News
Published : Dec 24, 2020, 02:17 PM IST

ಇಂಗ್ಲೆಂಡಿನಿಂದ ಮಂಡ್ಯ ಜಿಲ್ಲೆಯ ಬಂದ 17 ಜನರರಲ್ಲಿ ಇಬ್ಬರು ನಾಪತ್ತೆ| ಇಬ್ಬರು ನಾಪತ್ತೆ, ಒಬ್ಬರದ್ದು ವರದಿ ನೆಗೆಟಿವ್| ನಾಪತ್ತೆಯಾಗಿರುವ ಇಬ್ಬರ ಪತ್ತೆಗಾಗಿ ಜಿಲ್ಲಾಡಳಿತಕ್ಕೆ ಇನ್ನಿಲ್ಲದ ಟೆನ್ಷನ್‌| 

ಮಂಡ್ಯ(ಡಿ.24):ವಿದೇಶಗಳಿಂದ ಬಂದವರ ಪತ್ತೆಗಾಗಿ ಜಿಲ್ಲಾಡಳಿತ ಮುಂದಾಗಿದೆ. ಅದರಲ್ಲೂ ಇಂಗ್ಲೆಂಡಿನಿಂದ ಜಿಲ್ಲೆಯ ಬಂದ 17 ಜನರದ್ದೇ ಚಿಂತೆ ಆಗಿದೆ. 17 ಜನರಲ್ಲಿ ಇಬ್ಬರು ನಾಪತ್ತೆಯಾಗಿದ್ದಾರೆ. 17 ಜನರಲ್ಲಿ 14ನ ಜನರು ವರದಿ ಬಾಕಿ ಇದ್ದು, ಇಬ್ಬರು ನಾಪತ್ತೆಯಾಗಿದ್ದು, ಒಬ್ಬರದ್ದು ವರದಿ ನೆಗೆಟಿವ್ ಬಂದಿದೆ. 

ಸಿಎಂ ತವರು ಜಿಲ್ಲೆಯಲ್ಲೂ ಬ್ರಿಟನ್‌ ಬಾಂಬ್‌ ಭಯ..? ಆತಂಕದಲ್ಲಿ ಜನತೆ

ಕೊರೋನಾ ಹೊಸ ರೂಪಾಂತರ ಸೋಂಕಿನ ಬಗ್ಗೆ ಜಿಲ್ಲೆಯ ಜನರು ಅಕ್ಷರಶಃ ನಲುಗಿ ಹೋಗಿದ್ದಾರೆ. ಹೀಗಾಗಿ ವಿದೇಶಗಳಿಂದ ಬಂದವರ ಪತ್ತೆಗಾಗಿ ಜಿಲ್ಲಾಡಳಿತ ಶ್ರಮಪಡುತ್ತಿದೆ. ಅದರಲ್ಲೂ ನಾಪತ್ತೆಯಾಗಿರುವ ಇಬ್ಬರ ಪತ್ತೆಗಾಗಿ ಜಿಲ್ಲಾಡಳಿತಕ್ಕೆ ಇನ್ನಿಲ್ಲದ ಟೆನ್ಷನ್‌ ಶುರುವಾಗಿದೆ. 
 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!