ಜನ ಮಾತು ಕೇಳದಿದ್ರೆ ಇನ್ನೇನು ಮಾಡೋಕಾಗುತ್ತೆ? ಕಲಬುರಗಿಯಲ್ಲಿ  ಹೀಗೆ ಮಾಡೋದೆ!

ಜನ ಮಾತು ಕೇಳದಿದ್ರೆ ಇನ್ನೇನು ಮಾಡೋಕಾಗುತ್ತೆ? ಕಲಬುರಗಿಯಲ್ಲಿ ಹೀಗೆ ಮಾಡೋದೆ!

Published : Apr 13, 2020, 09:20 PM ISTUpdated : Apr 13, 2020, 09:21 PM IST

ಕಲಬುರಗಿಯಲ್ಲಿ 2 ವರ್ಷದ ಮಗುವಿಗೆ ಸೋಂಕು/ ನಾಲ್ಕು ವಾರ್ಡ್ ಸೀಲ್ ಡೌನ್/ ಸ್ಥಳೀಯರು ಸಹಕಾರ ನೀಡುತ್ತಿಲ್ಲ/ ಅನಿವಾರ್ಯವಾಗಿ ಸೀಲ್ ಡೌನ್

ಕಲಬುರಗಿ(ಏ. 13)  ಕಲಬುರಗಿಯ ವಾಡಿ ಪಟ್ಟಣದ ಮಗುವೊಂದಕ್ಕೆ ಕೊರೋನಾ ಸೋಂಕು ಕಂಡುಬಂದಿದ್ದು ನಾಲ್ಕು ವಾರ್ಡ್ ಗಳನ್ನು ಸೀಲ್ ಡೌನ್ ಮಾಡಲಾಗಿದೆ.

ಕೊರೋನಾ ಆತಂಕದ ನಡುವೆ ಸಂಭೋಗ ಓಕೆನಾ?

ವಾರ್ಡ್ ನಂಬರ್11,12,13 ಮತ್ತು 14ನ್ನು ಸೀಲ್ ಡೌನ್ ಮಾಡಲಾಗಿದ್ದು ಹೊರಹೋಗುವಂತೆ ಇಲ್ಲ. ಹೆಚ್ಚಿನ ಮಾಹಿತಿ ಕೇಳಲು ಹೋದರೆ ಜನರು ಸಹಕಾರ ನೀಡುತ್ತಿಲ್ಲ ಎಂದು ವರದಿ ಬಂದಿದೆ. 

"
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?