ಕೊರೋನಾ ಕಾಟ: ಬಾಗಲಕೋಟೆಗೆ ಇನ್ನೂ ತಪ್ಪದ ಅಜ್ಮೀರ್‌ ಆತಂಕ..!

ಕೊರೋನಾ ಕಾಟ: ಬಾಗಲಕೋಟೆಗೆ ಇನ್ನೂ ತಪ್ಪದ ಅಜ್ಮೀರ್‌ ಆತಂಕ..!

Suvarna News   | Asianet News
Published : May 11, 2020, 03:06 PM IST

ಕೊರೋನಾ ಸೋಂಕಿತ ಕುಟುಂಬದ 21 ಜನರ ಕ್ವಾರಂಟೈನ್‌|ಕೊರೋನಾ ಸೋಂಕಿತ ಕುಟುಂಬದ ಓರ್ವ ಭೇಟಿಯಾಗಿರುವ ಶಂಕೆ|ವಿಚಾರಣೆ ವೇಳೆ ಸೋಂಕಿತರ ಭೇಟಿ ಬಗ್ಗೆ ಬಾಯಿ ಬಿಡುತ್ತಿಲ್ಲ|

ಬಾಗಲಕೋಟೆ(ಮೇ.11): ಕೊರೋನಾ ಸೋಂಕಿತ ಕುಟುಂಬದ 21 ಜನರನ್ನ ನಿನ್ನೆ(ಭಾನುವಾರ) ತಡರಾತ್ರಿ ಕ್ವಾರಂಟೈನ್‌ ಮಾಡಲಾಗಿದೆ. ಕೊರೋನಾ ಸೋಂಕಿತ ಕುಟುಂಬದ ಓರ್ವ ಭೇಟಿಯಾಗಿರುವ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಇವೆರಲ್ಲನ್ನ ಕ್ವಾರಂಟೈನ್‌ ಮಾಡಲಾಗಿದೆ.

ಬೆಂಗಳೂರು, ತುಮಕೂರು ಆಯ್ತು, ಹುಬ್ಬಳ್ಳಿಯಲ್ಲೂ ಯುವಕರು ಪುಂಡಾಟ..!

ವಿಚಾರಣೆ ವೇಳೆ ಸೋಂಕಿತರ ಭೇಟಿ ಬಗ್ಗೆ ಬಾಯಿ ಬಿಡುತ್ತಿಲ್ಲ. ಇದರಿಂದ ಅಧಿಕಾರಿಗಳ ತಲೆನೋವಿಗೆ ಕಾರಣವಾಗಿದೆ. ದಿನೇ ದಿನೇ ಹೆಚ್ಚುತ್ತಿರುವ ಕೊರೋನಾ ಪ್ರಕರಣಗಳಿಂದ ಜಿಲ್ಲೆಯ ಜನರು ಭಯದಲ್ಲೇ ಕಾಲ ಕಳೆಯುವಂತಾಗಿದೆ. 
 

25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!