ಕೊರೋನಾ ಕಾಟ: ಬಾಗಲಕೋಟೆಗೆ ಇನ್ನೂ ತಪ್ಪದ ಅಜ್ಮೀರ್‌ ಆತಂಕ..!

ಕೊರೋನಾ ಕಾಟ: ಬಾಗಲಕೋಟೆಗೆ ಇನ್ನೂ ತಪ್ಪದ ಅಜ್ಮೀರ್‌ ಆತಂಕ..!

Published : May 11, 2020, 03:06 PM IST

ಕೊರೋನಾ ಸೋಂಕಿತ ಕುಟುಂಬದ 21 ಜನರ ಕ್ವಾರಂಟೈನ್‌|ಕೊರೋನಾ ಸೋಂಕಿತ ಕುಟುಂಬದ ಓರ್ವ ಭೇಟಿಯಾಗಿರುವ ಶಂಕೆ|ವಿಚಾರಣೆ ವೇಳೆ ಸೋಂಕಿತರ ಭೇಟಿ ಬಗ್ಗೆ ಬಾಯಿ ಬಿಡುತ್ತಿಲ್ಲ|

ಬಾಗಲಕೋಟೆ(ಮೇ.11): ಕೊರೋನಾ ಸೋಂಕಿತ ಕುಟುಂಬದ 21 ಜನರನ್ನ ನಿನ್ನೆ(ಭಾನುವಾರ) ತಡರಾತ್ರಿ ಕ್ವಾರಂಟೈನ್‌ ಮಾಡಲಾಗಿದೆ. ಕೊರೋನಾ ಸೋಂಕಿತ ಕುಟುಂಬದ ಓರ್ವ ಭೇಟಿಯಾಗಿರುವ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಇವೆರಲ್ಲನ್ನ ಕ್ವಾರಂಟೈನ್‌ ಮಾಡಲಾಗಿದೆ.

ಬೆಂಗಳೂರು, ತುಮಕೂರು ಆಯ್ತು, ಹುಬ್ಬಳ್ಳಿಯಲ್ಲೂ ಯುವಕರು ಪುಂಡಾಟ..!

ವಿಚಾರಣೆ ವೇಳೆ ಸೋಂಕಿತರ ಭೇಟಿ ಬಗ್ಗೆ ಬಾಯಿ ಬಿಡುತ್ತಿಲ್ಲ. ಇದರಿಂದ ಅಧಿಕಾರಿಗಳ ತಲೆನೋವಿಗೆ ಕಾರಣವಾಗಿದೆ. ದಿನೇ ದಿನೇ ಹೆಚ್ಚುತ್ತಿರುವ ಕೊರೋನಾ ಪ್ರಕರಣಗಳಿಂದ ಜಿಲ್ಲೆಯ ಜನರು ಭಯದಲ್ಲೇ ಕಾಲ ಕಳೆಯುವಂತಾಗಿದೆ. 
 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?