ಬಾಗಲಕೋಟೆ: 2ನೇ ಅಲೆಯಲ್ಲೇ ಮಕ್ಕಳಲ್ಲಿ ಕೊರೋನಾ, ಆತಂಕದಲ್ಲಿ ಜನತೆ..!

ಬಾಗಲಕೋಟೆ: 2ನೇ ಅಲೆಯಲ್ಲೇ ಮಕ್ಕಳಲ್ಲಿ ಕೊರೋನಾ, ಆತಂಕದಲ್ಲಿ ಜನತೆ..!

Suvarna News   | Asianet News
Published : May 29, 2021, 01:06 PM ISTUpdated : May 29, 2021, 01:33 PM IST

* 3ನೇ ಅಲೆಗೂ ಮುನ್ನ ಮಕ್ಕಳಲ್ಲಿ ಕೋವಿಡ್‌ ಪಾಸಿಟಿವ್‌ 
* ಬಾಗಲಕೋಟೆ ಜಿಲ್ಲೆಯ 242 ಮಕ್ಕಳಲ್ಲಿ ಕೊರೋನಾ ಸೋಂಕು 
* ಮಕ್ಕಳಿಗಾಗಿಯೇ ಪ್ರತ್ಯೇಕ ವಾರ್ಡ್‌ ತೆರೆಯಲು ಸಿದ್ಧತೆ 

ಬಾಗಲಕೋಟೆ(ಮೇ.29): ಎರಡನೇ ಅಲೆಯಲ್ಲೇ 242 ಮಕ್ಕಳಲ್ಲಿ ಮಹಾಮಾರಿ ಕೊರೋನಾ ಸೋಂಕು ಕಾಣಿಸಿಕೊಂಡ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.  ಅದರಲ್ಲೂ 5 ವರ್ಷದೊಳಗಿನ ಮಕ್ಕಳಲ್ಲೇ ಕೊರೋನಾ ಸೋಂಕು ಕಾಣಿಸಿಕೊಂಡಿದೆ. 3ನೇ ಅಲೆಗೂ ಮುನ್ನ ಮಕ್ಕಳಲ್ಲಿ ಕೋವಿಡ್‌ ಪಾಸಿಟಿವ್‌ ದೃಢಪಟ್ಟಿದ್ದರಿಂದ ಜಿಲ್ಲೆಯ ಜನರಲ್ಲಿ ಆತಂಕ ಹೆಚ್ಚಾಗಿದೆ. ಜಿಲ್ಲಾಸ್ಪತ್ರೆಯಲ್ಲಿ ಮಕ್ಕಳಿಗಾಗಿಯೇ ಪ್ರತ್ಯೇಕ ವಾರ್ಡ್‌ಗಳನ್ನ ತೆರೆಯಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. 

ತಾಯಿ ಕೋವಿಡ್ ಕೇರ್ ಸೆಂಟರ್‌ನಲ್ಲಿ, ಎದೆಹಾಲಿಲ್ಲದೇ 10 ತಿಂಗಳ ಹಸುಗೂಸು ಕಂಗಾಲು

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?