ಬಾಗಲಕೋಟೆ: 2ನೇ ಅಲೆಯಲ್ಲೇ ಮಕ್ಕಳಲ್ಲಿ ಕೊರೋನಾ, ಆತಂಕದಲ್ಲಿ ಜನತೆ..!

ಬಾಗಲಕೋಟೆ: 2ನೇ ಅಲೆಯಲ್ಲೇ ಮಕ್ಕಳಲ್ಲಿ ಕೊರೋನಾ, ಆತಂಕದಲ್ಲಿ ಜನತೆ..!

Published : May 29, 2021, 01:06 PM ISTUpdated : May 29, 2021, 01:33 PM IST

* 3ನೇ ಅಲೆಗೂ ಮುನ್ನ ಮಕ್ಕಳಲ್ಲಿ ಕೋವಿಡ್‌ ಪಾಸಿಟಿವ್‌ 
* ಬಾಗಲಕೋಟೆ ಜಿಲ್ಲೆಯ 242 ಮಕ್ಕಳಲ್ಲಿ ಕೊರೋನಾ ಸೋಂಕು 
* ಮಕ್ಕಳಿಗಾಗಿಯೇ ಪ್ರತ್ಯೇಕ ವಾರ್ಡ್‌ ತೆರೆಯಲು ಸಿದ್ಧತೆ 

ಬಾಗಲಕೋಟೆ(ಮೇ.29): ಎರಡನೇ ಅಲೆಯಲ್ಲೇ 242 ಮಕ್ಕಳಲ್ಲಿ ಮಹಾಮಾರಿ ಕೊರೋನಾ ಸೋಂಕು ಕಾಣಿಸಿಕೊಂಡ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.  ಅದರಲ್ಲೂ 5 ವರ್ಷದೊಳಗಿನ ಮಕ್ಕಳಲ್ಲೇ ಕೊರೋನಾ ಸೋಂಕು ಕಾಣಿಸಿಕೊಂಡಿದೆ. 3ನೇ ಅಲೆಗೂ ಮುನ್ನ ಮಕ್ಕಳಲ್ಲಿ ಕೋವಿಡ್‌ ಪಾಸಿಟಿವ್‌ ದೃಢಪಟ್ಟಿದ್ದರಿಂದ ಜಿಲ್ಲೆಯ ಜನರಲ್ಲಿ ಆತಂಕ ಹೆಚ್ಚಾಗಿದೆ. ಜಿಲ್ಲಾಸ್ಪತ್ರೆಯಲ್ಲಿ ಮಕ್ಕಳಿಗಾಗಿಯೇ ಪ್ರತ್ಯೇಕ ವಾರ್ಡ್‌ಗಳನ್ನ ತೆರೆಯಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. 

ತಾಯಿ ಕೋವಿಡ್ ಕೇರ್ ಸೆಂಟರ್‌ನಲ್ಲಿ, ಎದೆಹಾಲಿಲ್ಲದೇ 10 ತಿಂಗಳ ಹಸುಗೂಸು ಕಂಗಾಲು

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona
 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?