ಬಾಗಲಕೋಟೆ: 2ನೇ ಅಲೆಯಲ್ಲೇ ಮಕ್ಕಳಲ್ಲಿ ಕೊರೋನಾ, ಆತಂಕದಲ್ಲಿ ಜನತೆ..!

ಬಾಗಲಕೋಟೆ: 2ನೇ ಅಲೆಯಲ್ಲೇ ಮಕ್ಕಳಲ್ಲಿ ಕೊರೋನಾ, ಆತಂಕದಲ್ಲಿ ಜನತೆ..!

Suvarna News   | Asianet News
Published : May 29, 2021, 01:06 PM ISTUpdated : May 29, 2021, 01:33 PM IST

* 3ನೇ ಅಲೆಗೂ ಮುನ್ನ ಮಕ್ಕಳಲ್ಲಿ ಕೋವಿಡ್‌ ಪಾಸಿಟಿವ್‌ 
* ಬಾಗಲಕೋಟೆ ಜಿಲ್ಲೆಯ 242 ಮಕ್ಕಳಲ್ಲಿ ಕೊರೋನಾ ಸೋಂಕು 
* ಮಕ್ಕಳಿಗಾಗಿಯೇ ಪ್ರತ್ಯೇಕ ವಾರ್ಡ್‌ ತೆರೆಯಲು ಸಿದ್ಧತೆ 

ಬಾಗಲಕೋಟೆ(ಮೇ.29): ಎರಡನೇ ಅಲೆಯಲ್ಲೇ 242 ಮಕ್ಕಳಲ್ಲಿ ಮಹಾಮಾರಿ ಕೊರೋನಾ ಸೋಂಕು ಕಾಣಿಸಿಕೊಂಡ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.  ಅದರಲ್ಲೂ 5 ವರ್ಷದೊಳಗಿನ ಮಕ್ಕಳಲ್ಲೇ ಕೊರೋನಾ ಸೋಂಕು ಕಾಣಿಸಿಕೊಂಡಿದೆ. 3ನೇ ಅಲೆಗೂ ಮುನ್ನ ಮಕ್ಕಳಲ್ಲಿ ಕೋವಿಡ್‌ ಪಾಸಿಟಿವ್‌ ದೃಢಪಟ್ಟಿದ್ದರಿಂದ ಜಿಲ್ಲೆಯ ಜನರಲ್ಲಿ ಆತಂಕ ಹೆಚ್ಚಾಗಿದೆ. ಜಿಲ್ಲಾಸ್ಪತ್ರೆಯಲ್ಲಿ ಮಕ್ಕಳಿಗಾಗಿಯೇ ಪ್ರತ್ಯೇಕ ವಾರ್ಡ್‌ಗಳನ್ನ ತೆರೆಯಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. 

ತಾಯಿ ಕೋವಿಡ್ ಕೇರ್ ಸೆಂಟರ್‌ನಲ್ಲಿ, ಎದೆಹಾಲಿಲ್ಲದೇ 10 ತಿಂಗಳ ಹಸುಗೂಸು ಕಂಗಾಲು

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona
 

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!