ಚಿಕ್ಕಬಳ್ಳಾಪುರ: ಕಲುಷಿತ ಆಹಾರ ಸೇವನೆ ಮಾಡಿ 25 ವಿದ್ಯಾರ್ಥಿಗಳು ಅಸ್ವಸ್ಥ, 8 ಮಕ್ಕಳು ಗಂಭೀರ

ಚಿಕ್ಕಬಳ್ಳಾಪುರ: ಕಲುಷಿತ ಆಹಾರ ಸೇವನೆ ಮಾಡಿ 25 ವಿದ್ಯಾರ್ಥಿಗಳು ಅಸ್ವಸ್ಥ, 8 ಮಕ್ಕಳು ಗಂಭೀರ

Published : Aug 16, 2023, 08:50 PM ISTUpdated : Aug 16, 2023, 10:10 PM IST

ಕಲುಷಿತ ಆಹಾರ ಸೇವನೆ ಮಾಡಿ 25 ವಿದ್ಯಾರ್ಥಿಗಳು ಅಸ್ವಸ್ಥರಾದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೆ. ರಾಗುಟ್ಟಹಳ್ಳಿ ಗ್ರಾಮದ ಬಾಲಕರ ಹಾಸ್ಟೆಲ್‌ನಲ್ಲಿ ನಡದಿದೆ. 

ಚಿಕ್ಕಬಳ್ಳಾಪುರ (ಆ.16):  ಕಲುಷಿತ ಆಹಾರ ಸೇವನೆ ಮಾಡಿ 25 ವಿದ್ಯಾರ್ಥಿಗಳು ಅಸ್ವಸ್ಥರಾದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೆ. ರಾಗುಟ್ಟಹಳ್ಳಿ ಗ್ರಾಮದ ಬಾಲಕರ ಹಾಸ್ಟೆಲ್‌ನಲ್ಲಿ ನಡದಿದೆ. 25 ವಿದ್ಯಾರ್ಥಿಗಳ ಪೈಕಿ 8 ಮಕ್ಕಳ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಇಂದು(ಬುಧವಾರ) ಬೆಳಗ್ಗೆ 50 ವಿದ್ಯಾರ್ಥಿಗಳು ಇಡ್ಲಿ, ಸಾಂಬಾರ್‌ ಸೇವಿಸಿದ್ದರು. ಇವರಲ್ಲಿ 25 ವಿದ್ಯಾರ್ಥಿಗಳಲ್ಲಿ ಹೊಟ್ಟೆನ ನೋವು ಕಾಣಿಸಿಕೊಂಡಿತ್ತು. ತಕ್ಷಣ ವಿದ್ಯಾರ್ಥಿಗಳನ್ನ ಚಿಂತಾಮಣಿ ನಗರದ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 

ಬೆಂಗಳೂರು; ಸಿಲಿಕಾನ್‌ ಸಿಟಿಯಲ್ಲಿ ಪುಂಡರ ಅಟ್ಟಹಾಸ, ಕಾರು ಬೈಕ್‌ಗಳ ಮೇಲೆ ಕಲ್ಲು ಎಸೆತ

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
Read more