ಗಣಪತಿ ಸಚ್ಚಿದಾನಂದ ಆಶ್ರಮಕ್ಕೆ 25ನೇ ವಾರ್ಷಿಕೋತ್ಸವ: ಬ್ರಹ್ಮೋತ್ಸವದ ಅಂಗವಾಗಿ ಕುಂಭಮೇಳ

ಗಣಪತಿ ಸಚ್ಚಿದಾನಂದ ಆಶ್ರಮಕ್ಕೆ 25ನೇ ವಾರ್ಷಿಕೋತ್ಸವ: ಬ್ರಹ್ಮೋತ್ಸವದ ಅಂಗವಾಗಿ ಕುಂಭಮೇಳ

Published : May 26, 2024, 01:29 PM ISTUpdated : May 26, 2024, 01:30 PM IST

ಸಾಂಸ್ಕೃತಿಕ ನಗರಿ ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿರುವ  ದತ್ತ ವೆಂಕಟೇಶ್ವರ ಕ್ಷೇತ್ರದ ‌25ನೇ ವಾರ್ಷಿಕೋತ್ಸವ ಅದ್ದೂರಿಯಾಗಿ ನೆರವೇರಿತು. 25ನೇ ವರ್ಷದ ವಾರ್ಷಿಕೋತ್ಸವದ ಜೊತೆಗೆ ಬ್ರಹ್ಮೋತ್ಸವದ ಕುಂಭಾಭಿಷೇಕ ಕಾರ್ಯಕ್ರಮ ಸಾಂಗವಾಗಿ ನೆರವೇರಿತು.

ಗಣಪತಿ ಸಚ್ಚಿದಾನಂದ ಆಶ್ರಮದ(Ganapati Sachichidananda Ashram) ದತ್ತ ವೆಂಕಟೇಶ್ವರ ದೇವಾಲಯದ(Datta Venkateswara Kshetra) 25ನೇ ಬ್ರಹ್ಮೋತ್ಸವದ(Brahmotsava) ಅಂಗವಾಗಿ ಕುಂಭಮೇಳ ಜರುಗಿತು. ಕುಂಭಮೇಳದಲ್ಲಿ ಪಾಲ್ಗೊಂಡ ಗಣಪತಿ ಸಚ್ಚಿದಾನಂದ ಶ್ರೀಗಳು ನೆರದಿದ್ದ ಭಕ್ತರಿಗೆ ಆಶಿರ್ವಚನ ದಯಪಾಲಿಸಿದರು. ಕಷ್ಟಗಳು‌ ದೂರವಾಗಿ ಮಳೆ, ಬೆಳೆಯಾಗಿ ದೇಶ ಸುಭಿಕ್ಷವಾಗಲಿ. ಕ್ರೋಧ, ಮತ್ಸರ, ಕಷ್ಟ ಕೋಟಲೆಗಳು‌ ದೂರವಾಗಿ ಕಾಲ ಕಾಲಕ್ಕೆ ಮಳೆ, ಬೆಳೆಯಾಗಿ ದೇಶ ಸುಭಿಕ್ಷವಾಗಲಿ ಎಂದು ಗಣಪತಿ ಸಚ್ಚಿದಾನಂದ ಸ್ವಾಮೀಜಿ ಪ್ರಾರ್ಥಿಸಿದರು. ಇದಕ್ಕೂ ಮೊದಲು ವಜ್ರೋತ್ಸವ ಯಾಗ ಮಂಟಪದಲ್ಲಿ ಪ್ರಧಾನ‌ ಯಾಗವನ್ನು‌ ನೆರವೇರಿಸಲಾಯಿತು. ಗಣಪತಿ ಸಚ್ಚಿದಾನಂದ ಸ್ವಾಮೀಜಿ ಮತ್ತು ಶ್ರೀ ದತ್ತ ವಿಜಯಾನಂದ ತೀರ್ಥ‌ ಸ್ವಾಮೀಜಿಯವರು ಹೋಮಕಾರ್ಯದಲ್ಲಿ ಪಾಲ್ಗೊಂಡು‌ ಪೂರ್ಣಾಹುತಿ ಸಮರ್ಪಿಸಿದರು. ನಂತರ ಆಗಮ‌ ಪಂಡಿತರ ಸಮ್ಮುಖದಲ್ಲಿ ವಿವಿಧ ನದಿಗಳಿಂದ‌ ತರಲಾಗಿದ್ದ ಶುದ್ಧ ಜಲದಿಂದ ದೇವಾಲಯಗಳ ಶಿಖರಗಳಿಗೆ ಮಹಾ ಕುಂಭಾಭಿಷೇಕ ನೆರವೇರಿಸಲಾಯಿತು. ದೇವತಾ ಮೂರ್ತಿಗಳಿಗೆ ಬ್ರಹ್ಮಕಲಶ ಅಭಿಷೇಕ ಮಾಡಲಾಯ್ತು.

ಇದನ್ನೂ ವೀಕ್ಷಿಸಿ:  ಮತ್ತೆ ತಾಯಿಯಾದ್ರಾ ನಟಿ ಆಲಿಯಾ ಭಟ್‌ ? ಆ ವಿಡಿಯೋದ ಅಸಲಿಯತ್ತೇನು ?

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!