ಗಣಪತಿ ಸಚ್ಚಿದಾನಂದ ಆಶ್ರಮಕ್ಕೆ 25ನೇ ವಾರ್ಷಿಕೋತ್ಸವ: ಬ್ರಹ್ಮೋತ್ಸವದ ಅಂಗವಾಗಿ ಕುಂಭಮೇಳ

ಗಣಪತಿ ಸಚ್ಚಿದಾನಂದ ಆಶ್ರಮಕ್ಕೆ 25ನೇ ವಾರ್ಷಿಕೋತ್ಸವ: ಬ್ರಹ್ಮೋತ್ಸವದ ಅಂಗವಾಗಿ ಕುಂಭಮೇಳ

Published : May 26, 2024, 01:29 PM ISTUpdated : May 26, 2024, 01:30 PM IST

ಸಾಂಸ್ಕೃತಿಕ ನಗರಿ ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿರುವ  ದತ್ತ ವೆಂಕಟೇಶ್ವರ ಕ್ಷೇತ್ರದ ‌25ನೇ ವಾರ್ಷಿಕೋತ್ಸವ ಅದ್ದೂರಿಯಾಗಿ ನೆರವೇರಿತು. 25ನೇ ವರ್ಷದ ವಾರ್ಷಿಕೋತ್ಸವದ ಜೊತೆಗೆ ಬ್ರಹ್ಮೋತ್ಸವದ ಕುಂಭಾಭಿಷೇಕ ಕಾರ್ಯಕ್ರಮ ಸಾಂಗವಾಗಿ ನೆರವೇರಿತು.

ಗಣಪತಿ ಸಚ್ಚಿದಾನಂದ ಆಶ್ರಮದ(Ganapati Sachichidananda Ashram) ದತ್ತ ವೆಂಕಟೇಶ್ವರ ದೇವಾಲಯದ(Datta Venkateswara Kshetra) 25ನೇ ಬ್ರಹ್ಮೋತ್ಸವದ(Brahmotsava) ಅಂಗವಾಗಿ ಕುಂಭಮೇಳ ಜರುಗಿತು. ಕುಂಭಮೇಳದಲ್ಲಿ ಪಾಲ್ಗೊಂಡ ಗಣಪತಿ ಸಚ್ಚಿದಾನಂದ ಶ್ರೀಗಳು ನೆರದಿದ್ದ ಭಕ್ತರಿಗೆ ಆಶಿರ್ವಚನ ದಯಪಾಲಿಸಿದರು. ಕಷ್ಟಗಳು‌ ದೂರವಾಗಿ ಮಳೆ, ಬೆಳೆಯಾಗಿ ದೇಶ ಸುಭಿಕ್ಷವಾಗಲಿ. ಕ್ರೋಧ, ಮತ್ಸರ, ಕಷ್ಟ ಕೋಟಲೆಗಳು‌ ದೂರವಾಗಿ ಕಾಲ ಕಾಲಕ್ಕೆ ಮಳೆ, ಬೆಳೆಯಾಗಿ ದೇಶ ಸುಭಿಕ್ಷವಾಗಲಿ ಎಂದು ಗಣಪತಿ ಸಚ್ಚಿದಾನಂದ ಸ್ವಾಮೀಜಿ ಪ್ರಾರ್ಥಿಸಿದರು. ಇದಕ್ಕೂ ಮೊದಲು ವಜ್ರೋತ್ಸವ ಯಾಗ ಮಂಟಪದಲ್ಲಿ ಪ್ರಧಾನ‌ ಯಾಗವನ್ನು‌ ನೆರವೇರಿಸಲಾಯಿತು. ಗಣಪತಿ ಸಚ್ಚಿದಾನಂದ ಸ್ವಾಮೀಜಿ ಮತ್ತು ಶ್ರೀ ದತ್ತ ವಿಜಯಾನಂದ ತೀರ್ಥ‌ ಸ್ವಾಮೀಜಿಯವರು ಹೋಮಕಾರ್ಯದಲ್ಲಿ ಪಾಲ್ಗೊಂಡು‌ ಪೂರ್ಣಾಹುತಿ ಸಮರ್ಪಿಸಿದರು. ನಂತರ ಆಗಮ‌ ಪಂಡಿತರ ಸಮ್ಮುಖದಲ್ಲಿ ವಿವಿಧ ನದಿಗಳಿಂದ‌ ತರಲಾಗಿದ್ದ ಶುದ್ಧ ಜಲದಿಂದ ದೇವಾಲಯಗಳ ಶಿಖರಗಳಿಗೆ ಮಹಾ ಕುಂಭಾಭಿಷೇಕ ನೆರವೇರಿಸಲಾಯಿತು. ದೇವತಾ ಮೂರ್ತಿಗಳಿಗೆ ಬ್ರಹ್ಮಕಲಶ ಅಭಿಷೇಕ ಮಾಡಲಾಯ್ತು.

ಇದನ್ನೂ ವೀಕ್ಷಿಸಿ:  ಮತ್ತೆ ತಾಯಿಯಾದ್ರಾ ನಟಿ ಆಲಿಯಾ ಭಟ್‌ ? ಆ ವಿಡಿಯೋದ ಅಸಲಿಯತ್ತೇನು ?

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!