Bengaluru: ಬೆಸ್ಕಾಂ ನಿರ್ಲಕ್ಷ್ಯಕ್ಕೆ ಮತ್ತೊಂದು ಬಲಿ, 27 ವರ್ಷ ಯುವಕ ಸಾವು

Bengaluru: ಬೆಸ್ಕಾಂ ನಿರ್ಲಕ್ಷ್ಯಕ್ಕೆ ಮತ್ತೊಂದು ಬಲಿ, 27 ವರ್ಷ ಯುವಕ ಸಾವು

Published : Apr 26, 2022, 11:43 AM IST

*  ಸಂಜಯ್‌ ನಗರದ ಪಾರ್ಕ್‌ ಬಳಿ ನಡೆದ ದುರ್ಘಟನೆ 
*  ಪಾರ್ಕ್‌ ಬಳಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದ ವಿದ್ಯುತ್‌ ತಂತಿ
*  ಬಿಬಿಎಂಪಿ, ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಇನ್ನೆಷ್ಟು ಬಲಿ ಬೇಕು?

ಬೆಂಗಳೂರು(ಏ.26): ಬೆಂಗ್ಳೂರಲ್ಲಿ ಬೆಸ್ಕಾಂ ನಿರ್ಲಕ್ಷ್ಯಕ್ಕೆ ಮತ್ತೊಂದು ಬಲಿಯಾಗಿದೆ. ಹೌದು, ವಿದ್ಯುತ್‌ ತಂತಿ ತಗುಲಿ 27 ವರ್ಷದ ಕಿಶೋರ್‌ ಎಂಬ ಯುವಕ ಮೃತಪಟ್ಟಿದ್ದಾನೆ.  ಸಂಜಯ್‌ ನಗರದ ಪಾರ್ಕ್‌ ಬಳಿ ಈ ದುರ್ಘಟನೆ ಸಂಭವಿಸಿದೆ. ಪಾರ್ಕ್‌ ಬಳಿ ವಿದ್ಯುತ್‌ ತಂತಿ ಚೆಲ್ಲಾಪಿಲ್ಲಿಯಾಗಿ ಬಿದ್ದಿತ್ತು, ಇದನ್ನ ಗಮನಿಸದ ಕಿಶೋರ್‌ ವಿದ್ಯುತ್‌ ತಂತಿ ತುಳಿದ ಪರಿಣಾಮ ಸಾವನ್ನಪ್ಪಿದ್ದಾನೆ. ಹೀಗಾಗಿ ಬೆಸ್ಕಾಂ ವಿರುದ್ಧ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಪೊಲೀಸರಿಗೆ ದೂರು ನೀಡಿದ್ದಾರೆ.  ಸಂಜಯ್‌ನನ್ನ ಕಳೆದುಕೊಂಡಿದ್ದರಿಂದ ಬೆಸ್ಕಾಂ ಅಧಿಕಾರಿಗಳಿಗೆ ಕುಟುಂಬಸ್ಥರು ಹಿಡಿಶಾಪ  ಹಾಕಿದ್ದಾರೆ. ಬಿಬಿಎಂಪಿ, ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಇನ್ನೆಷ್ಟು ಬಲಿ ಬೇಕು ಅಂತ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಕಾಲೇಜ್ ಆವರಣದಲ್ಲಿ ಕೂದಲಿಡಿದು ಕಿತ್ತಾಡಿಕೊಂಡ ಹುಡುಗಿಯರು, ನೋಡಿ ಮಜಾ ತಗೊಂಡ ಹುಡುಗ್ರು
 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more