ಕೊರೋನಾ ವೈರಸ್‌ನಿಂದ ಗುಣಮುಖರಾಗಿ ಬಂದವರಿಗೆ ಹೊಸಪೇಟೆಯಲ್ಲಿ ಚಪ್ಪಾಳೆ ತಟ್ಟಿ ಸ್ವಾಗತ

ಕೊರೋನಾ ವೈರಸ್‌ನಿಂದ ಗುಣಮುಖರಾಗಿ ಬಂದವರಿಗೆ ಹೊಸಪೇಟೆಯಲ್ಲಿ ಚಪ್ಪಾಳೆ ತಟ್ಟಿ ಸ್ವಾಗತ

Suvarna News   | Asianet News
Published : Apr 24, 2020, 10:54 AM IST

ಕೊರೋನಾ ವೈರಸ್‌ನಿಂದ ಗುಣಮುಖರಾಗಿ ಬಂದವರಿಗೆ ಹೊಸಪೇಟೆಯ ಎಸ್.ಆರ್. ನಗರದಲ್ಲಿ ಚಪ್ಪಾಳೆ ತಟ್ಟೋ ಮೂಲಕ ಸ್ವಾಗತ ಕೋರಿದ್ದಾರೆ.  ‌ಜಿಲ್ಲಾಸ್ಪತ್ರೆಯಿಂದ ಬಿಡುಗಡೆಗೊಂಡು ಹೊಸಪೇಟೆಗೆ ಬಂದ ಕುಟುಂಬವನ್ನು ಅಲ್ಲಿನ ಜನರು ಚಪ್ಪಾಳೆ ತಟ್ಟಿ ಸ್ವಾಗತ ಕೋರಿದ್ದಾರೆ. ಬಳ್ಳಾರಿಯಲ್ಲಿ 13 ಸೋಂಕಿತ ಪ್ರಕರಣಗಳ ಪೈಕಿ ಮೂವರು ಬಿಡುಗಡೆಯಾಗಿದ್ದಾರೆ. 

ಬಳ್ಳಾರಿ (ಏ. 24):  ಕೊರೋನಾ ವೈರಸ್‌ನಿಂದ ಗುಣಮುಖರಾಗಿ ಬಂದವರಿಗೆ ಹೊಸಪೇಟೆಯ ಎಸ್.ಆರ್. ನಗರದಲ್ಲಿ ಚಪ್ಪಾಳೆ ತಟ್ಟೋ ಮೂಲಕ ಸ್ವಾಗತ ಕೋರಿದ್ದಾರೆ.  ‌ಜಿಲ್ಲಾಸ್ಪತ್ರೆಯಿಂದ ಬಿಡುಗಡೆಗೊಂಡು ಹೊಸಪೇಟೆಗೆ ಬಂದ ಕುಟುಂಬವನ್ನು ಅಲ್ಲಿನ ಜನರು ಚಪ್ಪಾಳೆ ತಟ್ಟಿ ಸ್ವಾಗತ ಕೋರಿದ್ದಾರೆ. ಬಳ್ಳಾರಿಯಲ್ಲಿ 13 ಸೋಂಕಿತ ಪ್ರಕರಣಗಳ ಪೈಕಿ ಮೂವರು ಬಿಡುಗಡೆಯಾಗಿದ್ದಾರೆ. 

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ