ಕೊರೋನಾ ವೈರಸ್‌ನಿಂದ ಗುಣಮುಖರಾಗಿ ಬಂದವರಿಗೆ ಹೊಸಪೇಟೆಯಲ್ಲಿ ಚಪ್ಪಾಳೆ ತಟ್ಟಿ ಸ್ವಾಗತ

ಕೊರೋನಾ ವೈರಸ್‌ನಿಂದ ಗುಣಮುಖರಾಗಿ ಬಂದವರಿಗೆ ಹೊಸಪೇಟೆಯಲ್ಲಿ ಚಪ್ಪಾಳೆ ತಟ್ಟಿ ಸ್ವಾಗತ

Suvarna News   | Asianet News
Published : Apr 24, 2020, 10:54 AM IST

ಕೊರೋನಾ ವೈರಸ್‌ನಿಂದ ಗುಣಮುಖರಾಗಿ ಬಂದವರಿಗೆ ಹೊಸಪೇಟೆಯ ಎಸ್.ಆರ್. ನಗರದಲ್ಲಿ ಚಪ್ಪಾಳೆ ತಟ್ಟೋ ಮೂಲಕ ಸ್ವಾಗತ ಕೋರಿದ್ದಾರೆ.  ‌ಜಿಲ್ಲಾಸ್ಪತ್ರೆಯಿಂದ ಬಿಡುಗಡೆಗೊಂಡು ಹೊಸಪೇಟೆಗೆ ಬಂದ ಕುಟುಂಬವನ್ನು ಅಲ್ಲಿನ ಜನರು ಚಪ್ಪಾಳೆ ತಟ್ಟಿ ಸ್ವಾಗತ ಕೋರಿದ್ದಾರೆ. ಬಳ್ಳಾರಿಯಲ್ಲಿ 13 ಸೋಂಕಿತ ಪ್ರಕರಣಗಳ ಪೈಕಿ ಮೂವರು ಬಿಡುಗಡೆಯಾಗಿದ್ದಾರೆ. 

ಬಳ್ಳಾರಿ (ಏ. 24):  ಕೊರೋನಾ ವೈರಸ್‌ನಿಂದ ಗುಣಮುಖರಾಗಿ ಬಂದವರಿಗೆ ಹೊಸಪೇಟೆಯ ಎಸ್.ಆರ್. ನಗರದಲ್ಲಿ ಚಪ್ಪಾಳೆ ತಟ್ಟೋ ಮೂಲಕ ಸ್ವಾಗತ ಕೋರಿದ್ದಾರೆ.  ‌ಜಿಲ್ಲಾಸ್ಪತ್ರೆಯಿಂದ ಬಿಡುಗಡೆಗೊಂಡು ಹೊಸಪೇಟೆಗೆ ಬಂದ ಕುಟುಂಬವನ್ನು ಅಲ್ಲಿನ ಜನರು ಚಪ್ಪಾಳೆ ತಟ್ಟಿ ಸ್ವಾಗತ ಕೋರಿದ್ದಾರೆ. ಬಳ್ಳಾರಿಯಲ್ಲಿ 13 ಸೋಂಕಿತ ಪ್ರಕರಣಗಳ ಪೈಕಿ ಮೂವರು ಬಿಡುಗಡೆಯಾಗಿದ್ದಾರೆ. 

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!