ಉಡುಪಿಯ ಕೊಡೇರಿ ಸಮುದ್ರದಲ್ಲಿ ನಾಡದೋಣಿ ದುರಂತ: ಮೂವರು ಕಣ್ಮರೆ

ಉಡುಪಿಯ ಕೊಡೇರಿ ಸಮುದ್ರದಲ್ಲಿ ನಾಡದೋಣಿ ದುರಂತ: ಮೂವರು ಕಣ್ಮರೆ

Published : Aug 16, 2020, 07:56 PM IST

ಜಿಲ್ಲೆಯ ಬೈಂದೂರು ತಾಲೂಕು ಕಿರಿಮಂಜೇಶ್ವರದ ಕೊಡೇರಿಯಲ್ಲಿ ದುರ್ಘಟನೆ ನಡೆದಿದ್ದು, ಕೊಡೇರಿ ಅಳಿವೆಬಾಗಿಲಿನಲ್ಲಿ ಕಣ್ಮರೆಯಾದ ಮೂವರಿಗೆ ಶೋಧ ಕಾರ್ಯ ನಡೆಯುತ್ತಿದೆ.

ಉಡುಪಿ, (ಆ.16): ಜಿಲ್ಲೆಯ ಬೈಂದೂರು ತಾಲೂಕು ಕಿರಿಮಂಜೇಶ್ವರದ ಕೊಡೇರಿಯಲ್ಲಿ ದುರ್ಘಟನೆ ನಡೆದಿದ್ದು, ಕೊಡೇರಿ ಅಳಿವೆಬಾಗಿಲಿನಲ್ಲಿ ಕಣ್ಮರೆಯಾದ ಮೂವರಿಗೆ ಶೋಧ ಕಾರ್ಯ ನಡೆಯುತ್ತಿದೆ.

ದೇಶದ ಎಲ್ಲಾ ಹಳ್ಳಿಗೆ ಇಂಟರ್ನೆಟ್, ಕೆಜಿ ಹಳ್ಳಿ ಠಾಣೆ ಎದುರು ಹೊಸ ಪ್ರೊಟೆಸ್ಟ್: ಆ.16ರ ಟಾಪ್ 10 ಸುದ್ದಿ! 

11 ಮಂದಿ ಮೀನುಗಾರರಿದ್ದ ಬೋಟ್ ಇಂದು ಬೆಳಗ್ಗೆ ಮೀನುಗಾರಿಕೆಗೆ ತೆರಳಿತ್ತು. ಇದರಲ್ಲಿ 7 ಜನ ಈಜಿ ದಡ ಸೇರಿದ್ದಾರೆ. ಮೂವರು ಕಾಣೆಯಾಗಿದ್ದಾರೆ.

25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!