ಬೆಂಗಳೂರು: ನಿರ್ಮಾಣ ಹಂತದ ಆಸ್ಪತ್ರೆಯ ಛಾವಣಿ ಕುಸಿತ, ಮೂವರಿಗೆ ಗಾಯ

ಬೆಂಗಳೂರು: ನಿರ್ಮಾಣ ಹಂತದ ಆಸ್ಪತ್ರೆಯ ಛಾವಣಿ ಕುಸಿತ, ಮೂವರಿಗೆ ಗಾಯ

Published : May 31, 2022, 11:41 AM IST

*  ನೃಪತುಂಗ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ನಡೆದ ಅವಘಡ
* ಕಟ್ಟಡದ ಅವಶೇಷಗಳಡಿ ಸಿಲುಕಿದ ನಾಲ್ವರು ಕಾರ್ಮಿಕರು
*  ಇಬ್ಬರನ್ನ ಹೊರೆತೆಗೆಯೋದಕ್ಕೆ ಅಗ್ನಿಶಾಮಕ ಸಿಬ್ಬಂದಿ ಹರಸಾಹಸ 

ಬೆಂಗಳೂರು(ಮೇ.31): ನಿರ್ಮಾಣ ಹಂತದ ಖಾಸಗಿ ಆಸ್ಪತ್ರೆಯ ಛಾವಣಿ ಕುಸಿದ ಪರಿಣಾಮ ಮೂವರು ಗಾಯಗೊಂಡಿರುವ ಘಟನೆ ನಗರದ ನೃಪತುಂಗ ರಸ್ತೆಯಲ್ಲಿ ಇಂದು(ಮಂಗಳವಾರ) ನಡೆದಿದೆ.  ಕಟ್ಟಡದ ಅವಶೇಷಗಳಡಿ ನಾಲ್ವರು ಕಾರ್ಮಿಕರು ಸಿಲುಕಿದ್ದಾರೆ. ಈಗಾಗಲೇ ಮೂವರನ್ನ ಅಗ್ನಿಶಾಮಕ ಸಿಬ್ಬಂದಿ ರಕ್ಷಿಸಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಓರ್ವನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇನ್ನಿಬ್ಬರನ್ನ ಹೊರೆತೆಗೆಯೋದಕ್ಕೆ ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ರಕ್ಷಣಾ ಕಾರ್ಯ ನಡೆದಿದೆ. ಬೆಳಿಗ್ಗೆ 6 ಗಂಟೆ ಸುಮಾರಿಗೆ ಘಟನೆ ನಡೆದಿದೆ ಅಂತ ತಿಳಿದು ಬಂದಿದೆ. 

ರಾಜ್ಯಸಭಾ ಚುನಾವಣಾ ಕಣಕ್ಕೆ 6 ಅಭ್ಯರ್ಥಿಗಳು; ಲೆಕ್ಕಾಚಾರ ಉಲ್ಟಾ ಮಾಡಿದ ಸಿದ್ದರಾಮಯ್ಯ!

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more