ಬೆಂಗಳೂರು: ನಿರ್ಮಾಣ ಹಂತದ ಆಸ್ಪತ್ರೆಯ ಛಾವಣಿ ಕುಸಿತ, ಮೂವರಿಗೆ ಗಾಯ

ಬೆಂಗಳೂರು: ನಿರ್ಮಾಣ ಹಂತದ ಆಸ್ಪತ್ರೆಯ ಛಾವಣಿ ಕುಸಿತ, ಮೂವರಿಗೆ ಗಾಯ

Published : May 31, 2022, 11:41 AM IST

*  ನೃಪತುಂಗ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ನಡೆದ ಅವಘಡ
* ಕಟ್ಟಡದ ಅವಶೇಷಗಳಡಿ ಸಿಲುಕಿದ ನಾಲ್ವರು ಕಾರ್ಮಿಕರು
*  ಇಬ್ಬರನ್ನ ಹೊರೆತೆಗೆಯೋದಕ್ಕೆ ಅಗ್ನಿಶಾಮಕ ಸಿಬ್ಬಂದಿ ಹರಸಾಹಸ 

ಬೆಂಗಳೂರು(ಮೇ.31): ನಿರ್ಮಾಣ ಹಂತದ ಖಾಸಗಿ ಆಸ್ಪತ್ರೆಯ ಛಾವಣಿ ಕುಸಿದ ಪರಿಣಾಮ ಮೂವರು ಗಾಯಗೊಂಡಿರುವ ಘಟನೆ ನಗರದ ನೃಪತುಂಗ ರಸ್ತೆಯಲ್ಲಿ ಇಂದು(ಮಂಗಳವಾರ) ನಡೆದಿದೆ.  ಕಟ್ಟಡದ ಅವಶೇಷಗಳಡಿ ನಾಲ್ವರು ಕಾರ್ಮಿಕರು ಸಿಲುಕಿದ್ದಾರೆ. ಈಗಾಗಲೇ ಮೂವರನ್ನ ಅಗ್ನಿಶಾಮಕ ಸಿಬ್ಬಂದಿ ರಕ್ಷಿಸಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಓರ್ವನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇನ್ನಿಬ್ಬರನ್ನ ಹೊರೆತೆಗೆಯೋದಕ್ಕೆ ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ರಕ್ಷಣಾ ಕಾರ್ಯ ನಡೆದಿದೆ. ಬೆಳಿಗ್ಗೆ 6 ಗಂಟೆ ಸುಮಾರಿಗೆ ಘಟನೆ ನಡೆದಿದೆ ಅಂತ ತಿಳಿದು ಬಂದಿದೆ. 

ರಾಜ್ಯಸಭಾ ಚುನಾವಣಾ ಕಣಕ್ಕೆ 6 ಅಭ್ಯರ್ಥಿಗಳು; ಲೆಕ್ಕಾಚಾರ ಉಲ್ಟಾ ಮಾಡಿದ ಸಿದ್ದರಾಮಯ್ಯ!

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more