ಮೈಸೂರು ಜೈಲಿನಲ್ಲಿ 3 ಕೈದಿಗಳ ಸಾವು: ಸೇವಿಸಿದ್ದು ಎಸ್ಸೆನ್ಸಾ, ಮಾದಕ ವಸ್ತುನಾ?

ಮೈಸೂರು ಜೈಲಿನಲ್ಲಿ 3 ಕೈದಿಗಳ ಸಾವು: ಸೇವಿಸಿದ್ದು ಎಸ್ಸೆನ್ಸಾ, ಮಾದಕ ವಸ್ತುನಾ?

Published : Jan 09, 2025, 11:54 AM IST

ಕೈದಿಗಳ ಸಾವು ಪ್ರಕರಣ ಹಲವು ಅನುಮಾಗಳನ್ನು ಹುಟ್ಟುಹಾಕಿದೆ. ಮಾದಕ ವಸ್ತು ಸೇವನೆ ಎಂಬುದು ವರದಿಯಲ್ಲಿ ದೃಢಪಟ್ಟಿದೆ. ಏಷ್ಯಾನೆಟ್‌ ಸುವರ್ಣ ನ್ಯೂಸ್‌ಗೆ ಕೆ.ಆರ್‌. ಆಸ್ಪತ್ರೆಯ ವೈದ್ಯ ಡಾ. ದಿನೇಶ್‌ ಸ್ಪಷ್ಟನೆ ನೀಡಿದ್ದಾರೆ. 

ಮೈಸೂರು(ಜ.09): ಎಸ್ಸೆನ್ಸ್‌ ಕುಡಿದು ಮೂವರು ಕೈದಿಗಳು ಸಾವನ್ನಪ್ಪಿದ ಘಟನೆ ಮೈಸೂರು ಜೈಲಿನಲ್ಲಿ ನಡೆದಿದೆ. ಮೃತ ಕೈದಿಗಳು ಸೇವಿಸಿದ್ದು ಎಸ್ಸೆನ್ಸಾ? ಮಾದಕ ವಸ್ತುನಾ? ಅಂಬ ಪ್ರಶ್ನೆ ಇದೀಗ ಹುಟ್ಟಿಕೊಂಡಿದೆ. ಕೈದಿಗಳ ಸಾವು ಪ್ರಕರಣ ಹಲವು ಅನುಮಾಗಳನ್ನು ಹುಟ್ಟುಹಾಕಿದೆ. ಮಾದಕ ವಸ್ತು ಸೇವನೆ ಎಂಬುದು ವರದಿಯಲ್ಲಿ ದೃಢಪಟ್ಟಿದೆ. ಏಷ್ಯಾನೆಟ್‌ ಸುವರ್ಣ ನ್ಯೂಸ್‌ಗೆ ಕೆ.ಆರ್‌. ಆಸ್ಪತ್ರೆಯ ವೈದ್ಯ ಡಾ. ದಿನೇಶ್‌ ಸ್ಪಷ್ಟನೆ ನೀಡಿದ್ದಾರೆ. ಸ್ಯಾಂಪಲ್‌ಗಳನ್ನ ಎಫ್‌ಎಲ್‌ಗೆ ರವಾನೆ ಮಾಡಲಾಗಿದೆ. ವರದಿ ಬಂದ ಬಳಿಕವಷ್ಟೇ ಕೈದಿಗಳ ಸಾವಿಗೆ ನಿಖರವಾದ ಕಾರಣ ತಿಳಿದು ಬರಲಿದೆ.  

ಕೇರಳ: ಮೆರವಣಿಗೆ ವೇಳೆ ಮದವೇರಿದ ಆನೆಯಿಂದ ಪುಂಡಾಟ, ಓರ್ವನ ಸ್ಥಿತಿ ಗಂಭೀರ!

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!