ಮೈಸೂರು ಜೈಲಿನಲ್ಲಿ 3 ಕೈದಿಗಳ ಸಾವು: ಸೇವಿಸಿದ್ದು ಎಸ್ಸೆನ್ಸಾ, ಮಾದಕ ವಸ್ತುನಾ?

ಮೈಸೂರು ಜೈಲಿನಲ್ಲಿ 3 ಕೈದಿಗಳ ಸಾವು: ಸೇವಿಸಿದ್ದು ಎಸ್ಸೆನ್ಸಾ, ಮಾದಕ ವಸ್ತುನಾ?

Published : Jan 09, 2025, 11:54 AM IST

ಕೈದಿಗಳ ಸಾವು ಪ್ರಕರಣ ಹಲವು ಅನುಮಾಗಳನ್ನು ಹುಟ್ಟುಹಾಕಿದೆ. ಮಾದಕ ವಸ್ತು ಸೇವನೆ ಎಂಬುದು ವರದಿಯಲ್ಲಿ ದೃಢಪಟ್ಟಿದೆ. ಏಷ್ಯಾನೆಟ್‌ ಸುವರ್ಣ ನ್ಯೂಸ್‌ಗೆ ಕೆ.ಆರ್‌. ಆಸ್ಪತ್ರೆಯ ವೈದ್ಯ ಡಾ. ದಿನೇಶ್‌ ಸ್ಪಷ್ಟನೆ ನೀಡಿದ್ದಾರೆ. 

ಮೈಸೂರು(ಜ.09): ಎಸ್ಸೆನ್ಸ್‌ ಕುಡಿದು ಮೂವರು ಕೈದಿಗಳು ಸಾವನ್ನಪ್ಪಿದ ಘಟನೆ ಮೈಸೂರು ಜೈಲಿನಲ್ಲಿ ನಡೆದಿದೆ. ಮೃತ ಕೈದಿಗಳು ಸೇವಿಸಿದ್ದು ಎಸ್ಸೆನ್ಸಾ? ಮಾದಕ ವಸ್ತುನಾ? ಅಂಬ ಪ್ರಶ್ನೆ ಇದೀಗ ಹುಟ್ಟಿಕೊಂಡಿದೆ. ಕೈದಿಗಳ ಸಾವು ಪ್ರಕರಣ ಹಲವು ಅನುಮಾಗಳನ್ನು ಹುಟ್ಟುಹಾಕಿದೆ. ಮಾದಕ ವಸ್ತು ಸೇವನೆ ಎಂಬುದು ವರದಿಯಲ್ಲಿ ದೃಢಪಟ್ಟಿದೆ. ಏಷ್ಯಾನೆಟ್‌ ಸುವರ್ಣ ನ್ಯೂಸ್‌ಗೆ ಕೆ.ಆರ್‌. ಆಸ್ಪತ್ರೆಯ ವೈದ್ಯ ಡಾ. ದಿನೇಶ್‌ ಸ್ಪಷ್ಟನೆ ನೀಡಿದ್ದಾರೆ. ಸ್ಯಾಂಪಲ್‌ಗಳನ್ನ ಎಫ್‌ಎಲ್‌ಗೆ ರವಾನೆ ಮಾಡಲಾಗಿದೆ. ವರದಿ ಬಂದ ಬಳಿಕವಷ್ಟೇ ಕೈದಿಗಳ ಸಾವಿಗೆ ನಿಖರವಾದ ಕಾರಣ ತಿಳಿದು ಬರಲಿದೆ.  

ಕೇರಳ: ಮೆರವಣಿಗೆ ವೇಳೆ ಮದವೇರಿದ ಆನೆಯಿಂದ ಪುಂಡಾಟ, ಓರ್ವನ ಸ್ಥಿತಿ ಗಂಭೀರ!

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?