ಜ್ಯುಬಿಲಿಯೆಂಟ್ ನಂಜಿನ ರಹಸ್ಯ ಕೊನೆಗೂ ಬಯಲು; ಕಾರಣವಾಯ್ತಾ ಈ ಸಭೆ?

ಜ್ಯುಬಿಲಿಯೆಂಟ್ ನಂಜಿನ ರಹಸ್ಯ ಕೊನೆಗೂ ಬಯಲು; ಕಾರಣವಾಯ್ತಾ ಈ ಸಭೆ?

Published : May 08, 2020, 10:51 AM IST

ಜ್ಯುಬಿಲಿಯೆಂಟ್ ನಂಜಿನ ರಹಸ್ಯ ಕೊನೆಗೂ ಬಯಲಾಗಿದೆ. ಸ್ಫೋಟಕ ಮಾಹಿತಿಯನ್ನು ಉಸ್ತುವಾರಿ ಸಚಿವ ಬಿಚ್ಚಿಟ್ಟಿದ್ದಾರೆ. ಬೆಂಗಳೂರಿನಲ್ಲಿಯೂ ತಬ್ಲಿಘಿ ಮಾಹಿತಿಯ ಸಭೆ ನಡೆದಿತ್ತು. ಜ್ಯಬಿಲಿಯೆಂಟ್ ಕಾರ್ಖಾನೆಯ ಕಾರ್ಮಿಕ ಈ ಸಭೆಗೆ ಹೋಗಿದ್ದ ಎನ್ನಲಾಗಿದೆ. ದೆಹಲಿಯ ಆಡಿಟರ್‌ಗಳು ಕಾರ್ಖಾನೆಗೆ ಬಂದಿದ್ದರು. ಅಧಿಕಾರಿಗಳು ಬೆಂಗಳೂರಿಗೆ ಬಂದಿದ್ದರು.  ಈ ಮೂರು ಕಾರಣಗಳಿಂದಲೇ ಸೋಂಕು ಹರಡಿರುವ ಸಾಧ್ಯತೆ ಇದೆ ಎನ್ನಲಾಗಿದೆ.  

ಬೆಂಗಳೂರು (ಮೇ. 08): ಜ್ಯುಬಿಲಿಯೆಂಟ್ ನಂಜಿನ ರಹಸ್ಯ ಕೊನೆಗೂ ಬಯಲಾಗಿದೆ. ಸ್ಫೋಟಕ ಮಾಹಿತಿಯನ್ನು ಉಸ್ತುವಾರಿ ಸಚಿವ ಬಿಚ್ಚಿಟ್ಟಿದ್ದಾರೆ. ಬೆಂಗಳೂರಿನಲ್ಲಿಯೂ ತಬ್ಲಿಘಿ ಮಾಹಿತಿಯ ಸಭೆ ನಡೆದಿತ್ತು. ಜ್ಯಬಿಲಿಯೆಂಟ್ ಕಾರ್ಖಾನೆಯ ಕಾರ್ಮಿಕ ಈ ಸಭೆಗೆ ಹೋಗಿದ್ದ ಎನ್ನಲಾಗಿದೆ. ದೆಹಲಿಯ ಆಡಿಟರ್‌ಗಳು ಕಾರ್ಖಾನೆಗೆ ಬಂದಿದ್ದರು. ಅಧಿಕಾರಿಗಳು ಬೆಂಗಳೂರಿಗೆ ಬಂದಿದ್ದರು.  ಈ ಮೂರು ಕಾರಣಗಳಿಂದಲೇ ಸೋಂಕು ಹರಡಿರುವ ಸಾಧ್ಯತೆ ಇದೆ ಎನ್ನಲಾಗಿದೆ.  

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!