565ಕ್ಕೆ ಏರಿದ ರಾಜ್ಯದ ಸೋಂಕಿತರ ಸಂಖ್ಯೆ, ಯಾವ-ಯಾವ ಜಿಲ್ಲೆ ರೆಡ್ ಝೋನ್‌ಗೆ?

565ಕ್ಕೆ ಏರಿದ ರಾಜ್ಯದ ಸೋಂಕಿತರ ಸಂಖ್ಯೆ, ಯಾವ-ಯಾವ ಜಿಲ್ಲೆ ರೆಡ್ ಝೋನ್‌ಗೆ?

Published : Apr 30, 2020, 08:29 PM IST

ರಾಜ್ಯದಲ್ಲಿ ಗುರುವಾರ 30 ಜನರಿಗೆ ಸೋಂಕು/ ಬೆಳಗಾವಿಯಲ್ಲಿ 14 ಜನರಿಒಗೆ ಕೊರೋನಾ/ ಪಾದರಾಯನಪುರದಲ್ಲಿಯೂ ಇಬ್ಬರಿಗೆ ಸೋಂಕು/ ಆತಂಕ ತಂದ ಗುರುವಾರದ ಬೆಳವಣಿಗೆ

ಬೆಂಗಳೂರು(ಏ. 30)  ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 565ಕ್ಕೆ ಏರಿಕೆಯಾಗಿದೆ. ಬೆಳಗಾವಿಯಲ್ಲಿ ಒಂದೇ ದಿನ 14 ಮಂದಿಗೆ ಸೋಂಕು ಕಾಣಿಸಿಕೊಂಡಿದೆ. ಕೆಲ ದಿನಗಳಿಂದ ದೂರವಾಗಿದ್ದ ಆತಂಕ ಮತ್ತೆ ಕಾಣಿಸಿಕೊಂಡಿದೆ.

ಕೈಗಾರಿಕೆ ಓಪನ್‌ಗೆ ಗ್ರೀನ್ ಸಿಗ್ನಲ್, ಮೇ 4 ರ ನಂತರ ಮತ್ತೇನು ಸಡಿಲಿಕೆ?

ಬೆಳಗಾವಿಯಲ್ಲಿ ಇಂದು ಒಟ್ಟು 14 ಜನರಿಗೆ ಕೊರೊನಾ ಪತ್ತೆಯಾಗಿದೆ. ಅದರಲ್ಲೂ ಬೆಳಗಾವಿ ಜಿಲ್ಲೆಯ ಹಾಟ್‍ಸ್ಪಾಟ್ ತಾಲೂಕು ಹಿರೇಬಾಗೇವಾಡಿಯಲ್ಲೇ 12 ಮಂದಿಗೆ ಸೋಂಕು ದೃಢಪಟ್ಟಿದ್ದು, ಬೆಂಗಳೂರಿನಲ್ಲಿ ಮೂವರಿಗೆ, ವಿಜಯಪುರದಲ್ಲಿ ಇಬ್ಬರಿಗೆ, ತುಮಕೂರು, ದಕ್ಷಿಣ ಕನ್ನಡ, ದಾವಣಗೆರೆ ಜಿಲ್ಲೆಯಲ್ಲಿ ಒಬ್ಬರಿಗೆ ಸೋಂಕು ಕಾಣಿಸಿಕೊಂಡಿದೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?