565ಕ್ಕೆ ಏರಿದ ರಾಜ್ಯದ ಸೋಂಕಿತರ ಸಂಖ್ಯೆ, ಯಾವ-ಯಾವ ಜಿಲ್ಲೆ ರೆಡ್ ಝೋನ್‌ಗೆ?

565ಕ್ಕೆ ಏರಿದ ರಾಜ್ಯದ ಸೋಂಕಿತರ ಸಂಖ್ಯೆ, ಯಾವ-ಯಾವ ಜಿಲ್ಲೆ ರೆಡ್ ಝೋನ್‌ಗೆ?

Published : Apr 30, 2020, 08:29 PM IST

ರಾಜ್ಯದಲ್ಲಿ ಗುರುವಾರ 30 ಜನರಿಗೆ ಸೋಂಕು/ ಬೆಳಗಾವಿಯಲ್ಲಿ 14 ಜನರಿಒಗೆ ಕೊರೋನಾ/ ಪಾದರಾಯನಪುರದಲ್ಲಿಯೂ ಇಬ್ಬರಿಗೆ ಸೋಂಕು/ ಆತಂಕ ತಂದ ಗುರುವಾರದ ಬೆಳವಣಿಗೆ

ಬೆಂಗಳೂರು(ಏ. 30)  ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 565ಕ್ಕೆ ಏರಿಕೆಯಾಗಿದೆ. ಬೆಳಗಾವಿಯಲ್ಲಿ ಒಂದೇ ದಿನ 14 ಮಂದಿಗೆ ಸೋಂಕು ಕಾಣಿಸಿಕೊಂಡಿದೆ. ಕೆಲ ದಿನಗಳಿಂದ ದೂರವಾಗಿದ್ದ ಆತಂಕ ಮತ್ತೆ ಕಾಣಿಸಿಕೊಂಡಿದೆ.

ಕೈಗಾರಿಕೆ ಓಪನ್‌ಗೆ ಗ್ರೀನ್ ಸಿಗ್ನಲ್, ಮೇ 4 ರ ನಂತರ ಮತ್ತೇನು ಸಡಿಲಿಕೆ?

ಬೆಳಗಾವಿಯಲ್ಲಿ ಇಂದು ಒಟ್ಟು 14 ಜನರಿಗೆ ಕೊರೊನಾ ಪತ್ತೆಯಾಗಿದೆ. ಅದರಲ್ಲೂ ಬೆಳಗಾವಿ ಜಿಲ್ಲೆಯ ಹಾಟ್‍ಸ್ಪಾಟ್ ತಾಲೂಕು ಹಿರೇಬಾಗೇವಾಡಿಯಲ್ಲೇ 12 ಮಂದಿಗೆ ಸೋಂಕು ದೃಢಪಟ್ಟಿದ್ದು, ಬೆಂಗಳೂರಿನಲ್ಲಿ ಮೂವರಿಗೆ, ವಿಜಯಪುರದಲ್ಲಿ ಇಬ್ಬರಿಗೆ, ತುಮಕೂರು, ದಕ್ಷಿಣ ಕನ್ನಡ, ದಾವಣಗೆರೆ ಜಿಲ್ಲೆಯಲ್ಲಿ ಒಬ್ಬರಿಗೆ ಸೋಂಕು ಕಾಣಿಸಿಕೊಂಡಿದೆ. 

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!