565ಕ್ಕೆ ಏರಿದ ರಾಜ್ಯದ ಸೋಂಕಿತರ ಸಂಖ್ಯೆ, ಯಾವ-ಯಾವ ಜಿಲ್ಲೆ ರೆಡ್ ಝೋನ್‌ಗೆ?

565ಕ್ಕೆ ಏರಿದ ರಾಜ್ಯದ ಸೋಂಕಿತರ ಸಂಖ್ಯೆ, ಯಾವ-ಯಾವ ಜಿಲ್ಲೆ ರೆಡ್ ಝೋನ್‌ಗೆ?

Published : Apr 30, 2020, 08:29 PM IST

ರಾಜ್ಯದಲ್ಲಿ ಗುರುವಾರ 30 ಜನರಿಗೆ ಸೋಂಕು/ ಬೆಳಗಾವಿಯಲ್ಲಿ 14 ಜನರಿಒಗೆ ಕೊರೋನಾ/ ಪಾದರಾಯನಪುರದಲ್ಲಿಯೂ ಇಬ್ಬರಿಗೆ ಸೋಂಕು/ ಆತಂಕ ತಂದ ಗುರುವಾರದ ಬೆಳವಣಿಗೆ

ಬೆಂಗಳೂರು(ಏ. 30)  ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 565ಕ್ಕೆ ಏರಿಕೆಯಾಗಿದೆ. ಬೆಳಗಾವಿಯಲ್ಲಿ ಒಂದೇ ದಿನ 14 ಮಂದಿಗೆ ಸೋಂಕು ಕಾಣಿಸಿಕೊಂಡಿದೆ. ಕೆಲ ದಿನಗಳಿಂದ ದೂರವಾಗಿದ್ದ ಆತಂಕ ಮತ್ತೆ ಕಾಣಿಸಿಕೊಂಡಿದೆ.

ಕೈಗಾರಿಕೆ ಓಪನ್‌ಗೆ ಗ್ರೀನ್ ಸಿಗ್ನಲ್, ಮೇ 4 ರ ನಂತರ ಮತ್ತೇನು ಸಡಿಲಿಕೆ?

ಬೆಳಗಾವಿಯಲ್ಲಿ ಇಂದು ಒಟ್ಟು 14 ಜನರಿಗೆ ಕೊರೊನಾ ಪತ್ತೆಯಾಗಿದೆ. ಅದರಲ್ಲೂ ಬೆಳಗಾವಿ ಜಿಲ್ಲೆಯ ಹಾಟ್‍ಸ್ಪಾಟ್ ತಾಲೂಕು ಹಿರೇಬಾಗೇವಾಡಿಯಲ್ಲೇ 12 ಮಂದಿಗೆ ಸೋಂಕು ದೃಢಪಟ್ಟಿದ್ದು, ಬೆಂಗಳೂರಿನಲ್ಲಿ ಮೂವರಿಗೆ, ವಿಜಯಪುರದಲ್ಲಿ ಇಬ್ಬರಿಗೆ, ತುಮಕೂರು, ದಕ್ಷಿಣ ಕನ್ನಡ, ದಾವಣಗೆರೆ ಜಿಲ್ಲೆಯಲ್ಲಿ ಒಬ್ಬರಿಗೆ ಸೋಂಕು ಕಾಣಿಸಿಕೊಂಡಿದೆ. 

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!