565ಕ್ಕೆ ಏರಿದ ರಾಜ್ಯದ ಸೋಂಕಿತರ ಸಂಖ್ಯೆ, ಯಾವ-ಯಾವ ಜಿಲ್ಲೆ ರೆಡ್ ಝೋನ್‌ಗೆ?

565ಕ್ಕೆ ಏರಿದ ರಾಜ್ಯದ ಸೋಂಕಿತರ ಸಂಖ್ಯೆ, ಯಾವ-ಯಾವ ಜಿಲ್ಲೆ ರೆಡ್ ಝೋನ್‌ಗೆ?

Published : Apr 30, 2020, 08:29 PM IST

ರಾಜ್ಯದಲ್ಲಿ ಗುರುವಾರ 30 ಜನರಿಗೆ ಸೋಂಕು/ ಬೆಳಗಾವಿಯಲ್ಲಿ 14 ಜನರಿಒಗೆ ಕೊರೋನಾ/ ಪಾದರಾಯನಪುರದಲ್ಲಿಯೂ ಇಬ್ಬರಿಗೆ ಸೋಂಕು/ ಆತಂಕ ತಂದ ಗುರುವಾರದ ಬೆಳವಣಿಗೆ

ಬೆಂಗಳೂರು(ಏ. 30)  ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 565ಕ್ಕೆ ಏರಿಕೆಯಾಗಿದೆ. ಬೆಳಗಾವಿಯಲ್ಲಿ ಒಂದೇ ದಿನ 14 ಮಂದಿಗೆ ಸೋಂಕು ಕಾಣಿಸಿಕೊಂಡಿದೆ. ಕೆಲ ದಿನಗಳಿಂದ ದೂರವಾಗಿದ್ದ ಆತಂಕ ಮತ್ತೆ ಕಾಣಿಸಿಕೊಂಡಿದೆ.

ಕೈಗಾರಿಕೆ ಓಪನ್‌ಗೆ ಗ್ರೀನ್ ಸಿಗ್ನಲ್, ಮೇ 4 ರ ನಂತರ ಮತ್ತೇನು ಸಡಿಲಿಕೆ?

ಬೆಳಗಾವಿಯಲ್ಲಿ ಇಂದು ಒಟ್ಟು 14 ಜನರಿಗೆ ಕೊರೊನಾ ಪತ್ತೆಯಾಗಿದೆ. ಅದರಲ್ಲೂ ಬೆಳಗಾವಿ ಜಿಲ್ಲೆಯ ಹಾಟ್‍ಸ್ಪಾಟ್ ತಾಲೂಕು ಹಿರೇಬಾಗೇವಾಡಿಯಲ್ಲೇ 12 ಮಂದಿಗೆ ಸೋಂಕು ದೃಢಪಟ್ಟಿದ್ದು, ಬೆಂಗಳೂರಿನಲ್ಲಿ ಮೂವರಿಗೆ, ವಿಜಯಪುರದಲ್ಲಿ ಇಬ್ಬರಿಗೆ, ತುಮಕೂರು, ದಕ್ಷಿಣ ಕನ್ನಡ, ದಾವಣಗೆರೆ ಜಿಲ್ಲೆಯಲ್ಲಿ ಒಬ್ಬರಿಗೆ ಸೋಂಕು ಕಾಣಿಸಿಕೊಂಡಿದೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!