ಜೋಗಮ್ಮನ ಮೈಮೇಲೆ ಬಂದು ಸಾವಿಗೆ ಕಾರಣ ತಿಳಿಸಿದ ದುರ್ಗಾದೇವಿ: ಕಣ್ಣಿಗೆ ಕಂಡವರನ್ನೆಲ್ಲ ಬಲಿ ಪಡೆಯುತ್ತಿದ್ದಾಳಾ ದುರ್ಗೆ..?

ಜೋಗಮ್ಮನ ಮೈಮೇಲೆ ಬಂದು ಸಾವಿಗೆ ಕಾರಣ ತಿಳಿಸಿದ ದುರ್ಗಾದೇವಿ: ಕಣ್ಣಿಗೆ ಕಂಡವರನ್ನೆಲ್ಲ ಬಲಿ ಪಡೆಯುತ್ತಿದ್ದಾಳಾ ದುರ್ಗೆ..?

Published : Nov 06, 2023, 09:39 AM IST

ಎಣ್ಣೆಯ ಜಿಗಿಯನ್ನು ಕೆತ್ತನೆ ಮಾಡುವಾಗ ದೇವಿ ಮೂರ್ತಿ ವಿರೂಪ
ರಾಮದುರ್ಗ ತಾಲ್ಲೂಕಿನ ತುರನೂರು ಗ್ರಾಮದಲ್ಲಿ ಅಚ್ಛರಿ ಘಟನೆ 
ಹೃದಯಾಘಾತ, ರಕ್ತದೊತ್ತಡ, ಮಧುಮೇಹದ ಕಾಯಿಲೆಗೆ ಸಾವು
ಹೃದಯ ಸಂಬಂಧಿ ಕಾಯಿಲೆಗಳಿಂದಲೇ ಆಗಿವೆಯಂತೆ ಹೆಚ್ಚಿನ ಸಾವು

ತಮ್ಮೂರಿದ ದುರ್ಗಾದೇವಿ ಮೂರ್ತಿ ಮುಕ್ಕಾಗಿದ್ದರಿಂದಲೇ ಹೀಗೆಲ್ಲ ಆಗ್ತಿದೆ ಎಂದುಕೊಂಡ ಗ್ರಾಮಸ್ಥರು(Villagers) ಸಂಪೂರ್ಣ ಭಯಭೀತರಾಗಿದ್ದಾರೆ. ಮೂರ್ತಿ(Idol) ಕ್ಲೀನ್ ಮಾಡುವ ಸಂದರ್ಭದಲ್ಲಿ ಪೂರ್ತಿ ಮುಕ್ಕಾಗಿದೆ. ಆ ಕಾರಣಕ್ಕೆ ದುರ್ಗಾದೇವಿ(Durga) ಗ್ರಾಮಸ್ಥರ ಮೇಲೆ ಸಿಟ್ಟಾಗಿದ್ದಾಳೆ. ಅವಳ ಕೋಪಕ್ಕೆ ಗ್ರಾಮಸ್ಥರು ಬಲಿಯಾಗುತ್ತಿದ್ದಾರೆ ಎಂದು ಗ್ರಾಮಸ್ಥರು ಅಂದುಕೊಂಡಿದ್ದಾರೆ. ಕೊರೊನಾ(Corona) ಸಂದರ್ಭದಲ್ಲಿ ದೇವಿ ಇಡೀ ಗ್ರಾಮವನ್ನೇ ಮಡಿಲಲ್ಲಿಟ್ಟು ಕಾಪಾಡಿಕೊಂಡು ಬಂದಿದ್ದಾಳೆ. ಆದ್ರೆ ಈಗ ಯಾಕಿಷ್ಟು ಕೋಪಗೊಂಡಿದ್ದಾಳೆ? ಅವಳ ಕೋಪ ತಣ್ಣಗಾಗಿಸೋದು ಹೇಗೆ ಅನ್ನೋ ಚಿಂತೆಯಲ್ಲಿ ಇಲ್ಲಿನ ಜನರಿದ್ದಾರೆ. ದುರ್ಗಾದೇವಿ ಪೂಜೆ ಮಾಡಲು ಎಲ್ಲ ಸಿದ್ಧತೆಗಳನ್ನು ಗ್ರಾಮಸ್ಥರು ಮಾಡಿಕೊಂಡಿದ್ದಾರೆ. ಬರುವ ಮಂಗಳವಾರದಿಂದ ದೇವಿಗೆ ಪೂಜೆ, ಹೋಮ, ಹವನ ಶುರು ಮಾಡಲಿದ್ದಾರೆ. ಅರ್ಚಕರು ಅನೇಕ ಪದ್ಧತಿಗಳನ್ನು ಗ್ರಾಮಸ್ಥರಿಗೆ ಹೇಳಿದ್ದಾರೆ. ಮುಖ್ಯ ಅರ್ಚಕರು ಹೇಳಿದಂತೆ ಎಲ್ಲ ಸಿದ್ಧತೆಗಳನ್ನು ಗ್ರಾಮಸ್ಥರು ಮಾಡಿಕೊಳ್ಳುತ್ತಿದ್ದಾರೆ. ಈ ಮಂಗಳವಾರದಿಂದ ದುರ್ಗಾದೇವಿಗೆ ಶಾಂತಿ ಪೂಜೆ ಆರಂಭವಾಗಲಿದೆ. ಮೂರ್ತಿ ಮುಕ್ಕಾಗಿದ್ದರಿಂದ, ಅರ್ಚಕರು ಮೊದಲು ಅದನ್ನು ರೆಡಿ ಮಾಡಿಸಿದ್ದಾರೆ. ಇದರ ನಂತರ ಈ ಮಂಗಳವಾರದಿಂದ ಶುಭಕಾರ್ಯಗಳು ಶುರುವಾಗಲಿವೆ. ಹೋಮ-ಹವನ ಸೇರಿದಂತೆ ಕಾರ್ಯಗಳು ನಡೆಯಲಿವೆ.ಮುಂದಿನ ಮಂಗಳವಾರದಿಂದ ಭರ್ಜರಿ ಪೂಜೆ ನಡೆಯಲಿದೆ. ಗ್ರಾಮಸ್ಥರೆಲ್ಲ ಅಂದು ಯಾರೂ ಕೆಲಸಕ್ಕೆ ಹೋಗದಿರಲು ನಿರ್ಧರಿಸಿದ್ದಾರೆ. ಅದ್ದೂರಿಯಾಗಿ ದೇವಿಗೆ ಉಡಿ ತುಂಬಿ ಪೂಜೆ ಮಾಡಲು ಸಿದ್ಧರಾಗಿದ್ದಾರೆ. ಹಾಗೆನೇ ಸಧ್ಯದಲ್ಲೇ ದುರ್ಗಾದೇವಿ ಜಾತ್ರೆಯನ್ನು ಜೋರಾಗಿನೇ ಮಾಡಲು ಗ್ರಾಮಸ್ಥರು ನಿರ್ಧರಿಸಿದ್ದಾರೆ. ಜಾತ್ರೆ ಸಂದರ್ಭದಲ್ಲಿ ಕುಂಭ ಮೇಳ ಮತ್ತು ಬ್ಯಾಟಿ ಮಾಡುವ ಸಿದ್ಧತೆಯಲ್ಲೂ ಇದ್ದಾರೆ. 

ಇದನ್ನೂ ವೀಕ್ಷಿಸಿ:  ವಿಷಬಾಂಬ್ ಬ್ಲಾಸ್ಟ್ ಹಿಂದಿದೆಯಾ ದೆಹಲಿ ರೈತರ ಪಾಲು..? ಬೆಂಗಳೂರಿನಲ್ಲೂ ಏರ್ ಪಾಯ್ಸನ್ ಬಾಂಬ್ ಬ್ಲಾಸ್ಟ್..!

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ