ಹೆಚ್ಚಿದ ಕೊರೋನಾರ್ಭಟ:  ಬೆದರಿದ ಬೆಂಗಳೂರು..!

ಹೆಚ್ಚಿದ ಕೊರೋನಾರ್ಭಟ: ಬೆದರಿದ ಬೆಂಗಳೂರು..!

Suvarna News   | Asianet News
Published : Jun 15, 2020, 03:15 PM IST

ಕಳೆದ ಕೆಲವು ದಿನಗಳಿಂದ ಬೆಂಗಳೂರಿನಲ್ಲಿ ಕಂಟೈನ್‌ಮೆಂಟ್‌ ಝೋನ್‌ಗಳ ಸಂಖ್ಯೆ ಹೆಚ್ಚಳ|ಮನೆ ಬಿಟ್ಟು ಹೊರಗಡೆ ಬಂದರೆ ಆಪತ್ತು ಎದುರಾಗಲಿದೆ ಎಂಬ ಭಯ ನಗರದ ಜನತೆಯಲ್ಲಿ ಕಾಡುತ್ತಿದೆ| 142  ವಾರ್ಡ್‌ಗಳಲ್ಲಿ ಮಹಾಮಾರಿ ವೈರಸ್‌ ಅಟ್ಯಾಕ್‌|

ಬೆಂಗಳೂರು(ಜೂ.15): ನಗರದ ಜನತೆ ಆಘಾತಕಾರಿ ಸುದ್ದಿಯೊಂದು ಬಂದಿದೆ. ಹೌದು, ಕಳೆದ ಕೆಲವು ದಿನಗಳಿಂದ ನಗರದಲ್ಲಿ ಕಂಟೈನ್‌ಮೆಂಟ್‌ ಝೋನ್‌ಗಳ ಸಂಖ್ಯೆ ಹೆಚ್ಚಳವಾಗುತ್ತಿದೆ.  ಮನೆ ಬಿಟ್ಟು ಹೊರಗಡೆ ಬಂದರೆ ಆಪತ್ತು ಎದುರಾಗಲಿದೆ ಎಂಬ ಭಯ ನಗರದ ಜನತೆಯಲ್ಲಿ ಕಾಡುತ್ತಿದೆ. ಅಷ್ಟರ ಮಟ್ಟಿಗೆ ಕೊರೋನಾ ವೈರಸ್‌ ಪ್ರಕರಣಗಳು ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿವೆ. 

ಕೊಪ್ಪಳಕ್ಕೂ ಜಿಂದಾಲ್‌ ನಂಜು: ನೌಕರನ ತಂದೆ ತಾಯಿಗೆ ಕೊರೋನಾ ಶಂಕೆ

ನಗರದ ರಸ್ತೆ ರಸ್ತೆಗಳನ್ನ ಸೀಲ್‌ಡೌನ್‌ ಮಾಡಲಾಗುತ್ತಿದೆ. ನಗರದ 142  ವಾರ್ಡ್‌ಗಳಲ್ಲಿ ಮಹಾಮಾರಿ ವೈರಸ್‌ ಅಟ್ಯಾಕ್‌ ಮಾಡಿದೆ. ಬೆಂಗಳೂರಿನಲ್ಲಿರುವ ಒಟ್ಟು 198 ವಾರ್ಡ್‌ಗಳಲ್ಲಿ 142 ಕಂಟೈನ್‌ಮೆಂಟ್‌ ಝೋನ್‌ಗಳಾಗಿ ಮಾರ್ಪಟ್ಟಿವೆ. ಒಂದೇ ದಿನ ಹೊಸದಾಗಿ 32  ಕಂಟೈನ್‌ಮೆಂಟ್‌ ಝೋನ್‌ಗಳನ್ನ ಸೇರ್ಪಡೆ ಮಾಡಲಾಗಿದೆ. 
 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!