ಹೆಚ್ಚಿದ ಕೊರೋನಾರ್ಭಟ:  ಬೆದರಿದ ಬೆಂಗಳೂರು..!

ಹೆಚ್ಚಿದ ಕೊರೋನಾರ್ಭಟ: ಬೆದರಿದ ಬೆಂಗಳೂರು..!

Suvarna News   | Asianet News
Published : Jun 15, 2020, 03:15 PM IST

ಕಳೆದ ಕೆಲವು ದಿನಗಳಿಂದ ಬೆಂಗಳೂರಿನಲ್ಲಿ ಕಂಟೈನ್‌ಮೆಂಟ್‌ ಝೋನ್‌ಗಳ ಸಂಖ್ಯೆ ಹೆಚ್ಚಳ|ಮನೆ ಬಿಟ್ಟು ಹೊರಗಡೆ ಬಂದರೆ ಆಪತ್ತು ಎದುರಾಗಲಿದೆ ಎಂಬ ಭಯ ನಗರದ ಜನತೆಯಲ್ಲಿ ಕಾಡುತ್ತಿದೆ| 142  ವಾರ್ಡ್‌ಗಳಲ್ಲಿ ಮಹಾಮಾರಿ ವೈರಸ್‌ ಅಟ್ಯಾಕ್‌|

ಬೆಂಗಳೂರು(ಜೂ.15): ನಗರದ ಜನತೆ ಆಘಾತಕಾರಿ ಸುದ್ದಿಯೊಂದು ಬಂದಿದೆ. ಹೌದು, ಕಳೆದ ಕೆಲವು ದಿನಗಳಿಂದ ನಗರದಲ್ಲಿ ಕಂಟೈನ್‌ಮೆಂಟ್‌ ಝೋನ್‌ಗಳ ಸಂಖ್ಯೆ ಹೆಚ್ಚಳವಾಗುತ್ತಿದೆ.  ಮನೆ ಬಿಟ್ಟು ಹೊರಗಡೆ ಬಂದರೆ ಆಪತ್ತು ಎದುರಾಗಲಿದೆ ಎಂಬ ಭಯ ನಗರದ ಜನತೆಯಲ್ಲಿ ಕಾಡುತ್ತಿದೆ. ಅಷ್ಟರ ಮಟ್ಟಿಗೆ ಕೊರೋನಾ ವೈರಸ್‌ ಪ್ರಕರಣಗಳು ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿವೆ. 

ಕೊಪ್ಪಳಕ್ಕೂ ಜಿಂದಾಲ್‌ ನಂಜು: ನೌಕರನ ತಂದೆ ತಾಯಿಗೆ ಕೊರೋನಾ ಶಂಕೆ

ನಗರದ ರಸ್ತೆ ರಸ್ತೆಗಳನ್ನ ಸೀಲ್‌ಡೌನ್‌ ಮಾಡಲಾಗುತ್ತಿದೆ. ನಗರದ 142  ವಾರ್ಡ್‌ಗಳಲ್ಲಿ ಮಹಾಮಾರಿ ವೈರಸ್‌ ಅಟ್ಯಾಕ್‌ ಮಾಡಿದೆ. ಬೆಂಗಳೂರಿನಲ್ಲಿರುವ ಒಟ್ಟು 198 ವಾರ್ಡ್‌ಗಳಲ್ಲಿ 142 ಕಂಟೈನ್‌ಮೆಂಟ್‌ ಝೋನ್‌ಗಳಾಗಿ ಮಾರ್ಪಟ್ಟಿವೆ. ಒಂದೇ ದಿನ ಹೊಸದಾಗಿ 32  ಕಂಟೈನ್‌ಮೆಂಟ್‌ ಝೋನ್‌ಗಳನ್ನ ಸೇರ್ಪಡೆ ಮಾಡಲಾಗಿದೆ. 
 

25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!