ಹೆಚ್ಚಿದ ಕೊರೋನಾರ್ಭಟ:  ಬೆದರಿದ ಬೆಂಗಳೂರು..!

ಹೆಚ್ಚಿದ ಕೊರೋನಾರ್ಭಟ: ಬೆದರಿದ ಬೆಂಗಳೂರು..!

Suvarna News   | Asianet News
Published : Jun 15, 2020, 03:15 PM IST

ಕಳೆದ ಕೆಲವು ದಿನಗಳಿಂದ ಬೆಂಗಳೂರಿನಲ್ಲಿ ಕಂಟೈನ್‌ಮೆಂಟ್‌ ಝೋನ್‌ಗಳ ಸಂಖ್ಯೆ ಹೆಚ್ಚಳ|ಮನೆ ಬಿಟ್ಟು ಹೊರಗಡೆ ಬಂದರೆ ಆಪತ್ತು ಎದುರಾಗಲಿದೆ ಎಂಬ ಭಯ ನಗರದ ಜನತೆಯಲ್ಲಿ ಕಾಡುತ್ತಿದೆ| 142  ವಾರ್ಡ್‌ಗಳಲ್ಲಿ ಮಹಾಮಾರಿ ವೈರಸ್‌ ಅಟ್ಯಾಕ್‌|

ಬೆಂಗಳೂರು(ಜೂ.15): ನಗರದ ಜನತೆ ಆಘಾತಕಾರಿ ಸುದ್ದಿಯೊಂದು ಬಂದಿದೆ. ಹೌದು, ಕಳೆದ ಕೆಲವು ದಿನಗಳಿಂದ ನಗರದಲ್ಲಿ ಕಂಟೈನ್‌ಮೆಂಟ್‌ ಝೋನ್‌ಗಳ ಸಂಖ್ಯೆ ಹೆಚ್ಚಳವಾಗುತ್ತಿದೆ.  ಮನೆ ಬಿಟ್ಟು ಹೊರಗಡೆ ಬಂದರೆ ಆಪತ್ತು ಎದುರಾಗಲಿದೆ ಎಂಬ ಭಯ ನಗರದ ಜನತೆಯಲ್ಲಿ ಕಾಡುತ್ತಿದೆ. ಅಷ್ಟರ ಮಟ್ಟಿಗೆ ಕೊರೋನಾ ವೈರಸ್‌ ಪ್ರಕರಣಗಳು ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿವೆ. 

ಕೊಪ್ಪಳಕ್ಕೂ ಜಿಂದಾಲ್‌ ನಂಜು: ನೌಕರನ ತಂದೆ ತಾಯಿಗೆ ಕೊರೋನಾ ಶಂಕೆ

ನಗರದ ರಸ್ತೆ ರಸ್ತೆಗಳನ್ನ ಸೀಲ್‌ಡೌನ್‌ ಮಾಡಲಾಗುತ್ತಿದೆ. ನಗರದ 142  ವಾರ್ಡ್‌ಗಳಲ್ಲಿ ಮಹಾಮಾರಿ ವೈರಸ್‌ ಅಟ್ಯಾಕ್‌ ಮಾಡಿದೆ. ಬೆಂಗಳೂರಿನಲ್ಲಿರುವ ಒಟ್ಟು 198 ವಾರ್ಡ್‌ಗಳಲ್ಲಿ 142 ಕಂಟೈನ್‌ಮೆಂಟ್‌ ಝೋನ್‌ಗಳಾಗಿ ಮಾರ್ಪಟ್ಟಿವೆ. ಒಂದೇ ದಿನ ಹೊಸದಾಗಿ 32  ಕಂಟೈನ್‌ಮೆಂಟ್‌ ಝೋನ್‌ಗಳನ್ನ ಸೇರ್ಪಡೆ ಮಾಡಲಾಗಿದೆ. 
 

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್