ಹೆಚ್ಚಿದ ಕೊರೋನಾರ್ಭಟ:  ಬೆದರಿದ ಬೆಂಗಳೂರು..!

ಹೆಚ್ಚಿದ ಕೊರೋನಾರ್ಭಟ: ಬೆದರಿದ ಬೆಂಗಳೂರು..!

Suvarna News   | Asianet News
Published : Jun 15, 2020, 03:15 PM IST

ಕಳೆದ ಕೆಲವು ದಿನಗಳಿಂದ ಬೆಂಗಳೂರಿನಲ್ಲಿ ಕಂಟೈನ್‌ಮೆಂಟ್‌ ಝೋನ್‌ಗಳ ಸಂಖ್ಯೆ ಹೆಚ್ಚಳ|ಮನೆ ಬಿಟ್ಟು ಹೊರಗಡೆ ಬಂದರೆ ಆಪತ್ತು ಎದುರಾಗಲಿದೆ ಎಂಬ ಭಯ ನಗರದ ಜನತೆಯಲ್ಲಿ ಕಾಡುತ್ತಿದೆ| 142  ವಾರ್ಡ್‌ಗಳಲ್ಲಿ ಮಹಾಮಾರಿ ವೈರಸ್‌ ಅಟ್ಯಾಕ್‌|

ಬೆಂಗಳೂರು(ಜೂ.15): ನಗರದ ಜನತೆ ಆಘಾತಕಾರಿ ಸುದ್ದಿಯೊಂದು ಬಂದಿದೆ. ಹೌದು, ಕಳೆದ ಕೆಲವು ದಿನಗಳಿಂದ ನಗರದಲ್ಲಿ ಕಂಟೈನ್‌ಮೆಂಟ್‌ ಝೋನ್‌ಗಳ ಸಂಖ್ಯೆ ಹೆಚ್ಚಳವಾಗುತ್ತಿದೆ.  ಮನೆ ಬಿಟ್ಟು ಹೊರಗಡೆ ಬಂದರೆ ಆಪತ್ತು ಎದುರಾಗಲಿದೆ ಎಂಬ ಭಯ ನಗರದ ಜನತೆಯಲ್ಲಿ ಕಾಡುತ್ತಿದೆ. ಅಷ್ಟರ ಮಟ್ಟಿಗೆ ಕೊರೋನಾ ವೈರಸ್‌ ಪ್ರಕರಣಗಳು ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿವೆ. 

ಕೊಪ್ಪಳಕ್ಕೂ ಜಿಂದಾಲ್‌ ನಂಜು: ನೌಕರನ ತಂದೆ ತಾಯಿಗೆ ಕೊರೋನಾ ಶಂಕೆ

ನಗರದ ರಸ್ತೆ ರಸ್ತೆಗಳನ್ನ ಸೀಲ್‌ಡೌನ್‌ ಮಾಡಲಾಗುತ್ತಿದೆ. ನಗರದ 142  ವಾರ್ಡ್‌ಗಳಲ್ಲಿ ಮಹಾಮಾರಿ ವೈರಸ್‌ ಅಟ್ಯಾಕ್‌ ಮಾಡಿದೆ. ಬೆಂಗಳೂರಿನಲ್ಲಿರುವ ಒಟ್ಟು 198 ವಾರ್ಡ್‌ಗಳಲ್ಲಿ 142 ಕಂಟೈನ್‌ಮೆಂಟ್‌ ಝೋನ್‌ಗಳಾಗಿ ಮಾರ್ಪಟ್ಟಿವೆ. ಒಂದೇ ದಿನ ಹೊಸದಾಗಿ 32  ಕಂಟೈನ್‌ಮೆಂಟ್‌ ಝೋನ್‌ಗಳನ್ನ ಸೇರ್ಪಡೆ ಮಾಡಲಾಗಿದೆ. 
 

20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!