ಹೆಚ್ಚಿದ ಕೊರೋನಾರ್ಭಟ:  ಬೆದರಿದ ಬೆಂಗಳೂರು..!

ಹೆಚ್ಚಿದ ಕೊರೋನಾರ್ಭಟ: ಬೆದರಿದ ಬೆಂಗಳೂರು..!

Suvarna News   | Asianet News
Published : Jun 15, 2020, 03:15 PM IST

ಕಳೆದ ಕೆಲವು ದಿನಗಳಿಂದ ಬೆಂಗಳೂರಿನಲ್ಲಿ ಕಂಟೈನ್‌ಮೆಂಟ್‌ ಝೋನ್‌ಗಳ ಸಂಖ್ಯೆ ಹೆಚ್ಚಳ|ಮನೆ ಬಿಟ್ಟು ಹೊರಗಡೆ ಬಂದರೆ ಆಪತ್ತು ಎದುರಾಗಲಿದೆ ಎಂಬ ಭಯ ನಗರದ ಜನತೆಯಲ್ಲಿ ಕಾಡುತ್ತಿದೆ| 142  ವಾರ್ಡ್‌ಗಳಲ್ಲಿ ಮಹಾಮಾರಿ ವೈರಸ್‌ ಅಟ್ಯಾಕ್‌|

ಬೆಂಗಳೂರು(ಜೂ.15): ನಗರದ ಜನತೆ ಆಘಾತಕಾರಿ ಸುದ್ದಿಯೊಂದು ಬಂದಿದೆ. ಹೌದು, ಕಳೆದ ಕೆಲವು ದಿನಗಳಿಂದ ನಗರದಲ್ಲಿ ಕಂಟೈನ್‌ಮೆಂಟ್‌ ಝೋನ್‌ಗಳ ಸಂಖ್ಯೆ ಹೆಚ್ಚಳವಾಗುತ್ತಿದೆ.  ಮನೆ ಬಿಟ್ಟು ಹೊರಗಡೆ ಬಂದರೆ ಆಪತ್ತು ಎದುರಾಗಲಿದೆ ಎಂಬ ಭಯ ನಗರದ ಜನತೆಯಲ್ಲಿ ಕಾಡುತ್ತಿದೆ. ಅಷ್ಟರ ಮಟ್ಟಿಗೆ ಕೊರೋನಾ ವೈರಸ್‌ ಪ್ರಕರಣಗಳು ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿವೆ. 

ಕೊಪ್ಪಳಕ್ಕೂ ಜಿಂದಾಲ್‌ ನಂಜು: ನೌಕರನ ತಂದೆ ತಾಯಿಗೆ ಕೊರೋನಾ ಶಂಕೆ

ನಗರದ ರಸ್ತೆ ರಸ್ತೆಗಳನ್ನ ಸೀಲ್‌ಡೌನ್‌ ಮಾಡಲಾಗುತ್ತಿದೆ. ನಗರದ 142  ವಾರ್ಡ್‌ಗಳಲ್ಲಿ ಮಹಾಮಾರಿ ವೈರಸ್‌ ಅಟ್ಯಾಕ್‌ ಮಾಡಿದೆ. ಬೆಂಗಳೂರಿನಲ್ಲಿರುವ ಒಟ್ಟು 198 ವಾರ್ಡ್‌ಗಳಲ್ಲಿ 142 ಕಂಟೈನ್‌ಮೆಂಟ್‌ ಝೋನ್‌ಗಳಾಗಿ ಮಾರ್ಪಟ್ಟಿವೆ. ಒಂದೇ ದಿನ ಹೊಸದಾಗಿ 32  ಕಂಟೈನ್‌ಮೆಂಟ್‌ ಝೋನ್‌ಗಳನ್ನ ಸೇರ್ಪಡೆ ಮಾಡಲಾಗಿದೆ. 
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?